ಧನ್ವಂತರಿ ಕ್ಷೇತ್ರ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಜೀರ್ಣೋದ್ಧಾರ ಪ್ರಯುಕ್ತ ದೇಣಿಗೆ

ಶೇರ್ ಮಾಡಿ

ನೇಸರ ಜು.07: ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಧನ್ವಂತರಿ ಕ್ಷೇತ್ರ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ಪಟ್ಲ ಫೌಂಡೇಶನ್ ಕೋಶಾಧಿಕಾರಿಯಾಗಿರುವ ಸಿ ಎ ಸುದೇಶ್ ಕುಮಾರ್ ರೈ ರೂ.25000 ಸಾವಿರವನ್ನು ಜೀರ್ಣೋದ್ಧಾರ ಪ್ರಯುಕ್ತ ದೇಣಿಗೆ ನೀಡಿದರು.
ಈ ಸಂದರ್ಭ ದೇವಸ್ಥಾನದ ಪವಿತ್ರಪಾಣಿ ರಾಧಾಕೃಷ್ಣ ಎಡಪಡಿತ್ತಾಯ, ಪ್ರಧಾನ ಅರ್ಚಕ ರಮಾನಂದ ಭಟ್, ನೆಲ್ಯಾಡಿ ಪ್ರಾ.ಕೃ.ಪ ಸ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ್ ರೈ ಜೊತೆಗಿದ್ದರು.

Leave a Reply

error: Content is protected !!