ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಕಲ್ಲೇರಿ: ತಣ್ಣಿರುಪಂತ ಗ್ರಾಮದ ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರಗಿತು.ಪೂಜಾ ಕಾರ್ಯದಲ್ಲಿ ಶಾಖಾಧಿಕಾರಿ ಪ್ರಸನ್ನ, ಸ್ಥಳೀಯ ಗುತ್ತಿಗೆದಾರರು , ಸ್ಥಳೀಯ ಬಳಕೆದಾರರು, ಲೈನ್ ಮ್ಯಾನ್ ಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.