ನೆಲ್ಯಾಡಿ: ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಹೃದಯಾಘಾತದಿಂದ ಪದ್ಮರಾಜ್ ನಿಧನ

ಶೇರ್ ಮಾಡಿ

ನೆಲ್ಯಾಡಿ: ಕೊಣಾಲು ಗ್ರಾಮದ ಆರ್ಲ ನಿವಾಸಿ ಪದ್ಮರಾಜ್(55) ಹೃದಯಾಘಾತದಿಂದ ಜುಲೈ 1ರಂದು ನಿಧನರಾದರು

ನೆಲ್ಯಾಡಿ ಸಮೀಪದ ಬಸ್ತಿ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಹೃದಯಾಘಾತಗೊಂಡು ಧರ್ಮರಾಜ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

error: Content is protected !!