ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲಿಜನ್ ವತಿಯಿಂದ ಚಿಕಿತ್ಸೆಗಾಗಿ ಸಹಾಯ ಹಸ್ತ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ವತಿಯಿಂದ ಅತ್ಯಂತ ಬಡತನದಲ್ಲಿರುವ ದಿನ ಕೂಲಿ ಕಾರ್ಮಿಕ ಪರಮೇಶ್ವರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಡಯಾಲಿಸಿಸ್ ಚಿಕಿತ್ಸೆಗಾಗಿ ರೂ.20,000 ದ ಚೆಕ್ ಅನ್ನು ಹಸ್ತಾಂತರಿಸಲಾಯಿತು.

ಸಹಾಯ ಹಸ್ತವನ್ನು ನೆಲ್ಯಾಡಿ ಲೀಜನ್ ನ ಸ್ಥಾಪಕ ಅಧ್ಯಕ್ಷ ಅಬ್ರಹಾಂ ವರ್ಗೀಸ್ ನೀಡಿದರು. ಈ ಸಂದರ್ಭದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ಅಧ್ಯಕ್ಷ ಶೀನಪ್ಪ.ಎಸ್, ರಾಷ್ಟ್ರೀಯ ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ಮೋಹನ್ ಕುಮಾರ್.ಡಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

error: Content is protected !!