ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿಶಾಂತ್ ಎಸ್.ಎಲ್ ಆಯ್ಕೆ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ವಿದ್ಯಾರ್ಥಿ ಸಂಘದ ಚುನಾವಣೆಯು ಸೆ.12 ರಂದು ನಡೆಯಿತು.

ವಿದ್ಯಾರ್ಥಿ ಸಂಘದ‌ ಅಧ್ಯಕ್ಷರಾಗಿ ದಿಶಾಂತ್ ಎಸ್.ಎಲ್ ಅಂತಿಮ ಬಿಎ, ಉಪಾಧ್ಯಕ್ಷರಾಗಿ ಕಲ್ಪನಾ ‌ವೈ ಅಂತಿಮ ಬಿಎ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್ ಯು ದ್ವಿತೀಯ ಬಿಕಾಂ ಅವರು ಆಯ್ಕೆಯಾಗಿರುತ್ತಾರೆ.

ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ.ಟಿ ಅಭಿನಂದಿಸಿದರು. ವಿದ್ಯಾರ್ಥಿ ಸಂಘದ ಸಂಯೋಜಕ ಡಾ.ಪ್ರಸಾದ.ಯನ್ ಹಾಗೂ ಸದಸ್ಯರಾದ ಶಿವಪ್ರಸಾದ್.ಎಸ್ ಹಾಗೂ ಅಶ್ವಿನಿ.ಎಸ್.ಎನ್ ಉಪಸ್ಥಿತರಿದ್ದರು.

Leave a Reply

error: Content is protected !!