ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಶಿರಾಡಿ ಗ್ರಾಮದ ಕುನ್ನತ್ ನಿವಾಸಿ ಕೆ.ವಿ ಪತ್ರೂಸ್(73) ವಯೋಸಹಜ ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಎರಡು ಗಂಡು ಹಾಗೂ ಹೆಣ್ಣು ಮಕ್ಕಳು ಇದ್ದಾರೆ