ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ), ಅಧ್ಯಕ್ಷರಾಗಿ ಡಾ.ರಾಜಾರಾಮ ಕೆ.ಬಿ, ಉಪಾಧ್ಯಕ್ಷರಾಗಿ ಅಜಿತ್ ಪಾಲೇರಿ ಆಯ್ಕೆ

ಶೇರ್ ಮಾಡಿ

ನೇಸರ ಮಾ.17: ಅವಿಭಜಿತ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಸ್ಥೆ , ಮೂರ್ತೆದಾರರ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ.ರಾಜಾರಾಮ ಕೆ.ಬಿ, ಉಪಾಧ್ಯಕ್ಷರಾಗಿ ಅಜಿತ್ ಪಾಲೇರಿ ಯವರು ಆಯ್ಕೆಯಾದರು.

ನಿರ್ದೇಶಕರಾಗಿ ಮಾಧವ ಪೂಜಾರಿ, ಶೀನಪ್ಪ ಪೂಜಾರಿ, ಚೆನ್ನಪ್ಪ ಪೂಜಾರಿ, ಶಶಿಧರ ಕೆ, ಸುನಿತಾ, ಚಂದ್ರಕಲಾ, ಚಂದ್ರಶೇಖರ ಬಾಣಜಾಲು ಇವರುಗಳು ಆಯ್ಕೆಯಾದರು.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!