ಅಧಿಕ ಮಳೆಯಿಂದಾಗಿ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆ: ನೆಲ್ಯಾಡಿ-ಪೆರಿಯಶಾಂತಿ

ಶೇರ್ ಮಾಡಿ

ನೇಸರ ನ14: ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿ ನೆಲ್ಯಾಡಿ-ಪೆರಿಯಶಾಂತಿ ಎಂಬಲ್ಲಿ ಅಧಿಕ ಮಳೆಯಿಂದಾಗಿ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದು. ಸುಮಾರು 1 ಗಂಟೆಗಳ ಕಾಲ ಪ್ರಯಾಣಿಕರು ಪರದಾಡುವಂತೆ ಆಯಿತು, ನೆಲ್ಯಾಡಿಯ ಹೊರ ಠಾಣೆಯ ಪೋಲಿಸ್ ಸಿಬಂದಿಗಳು ತಕ್ಷಣ ಕಾರ್ಯಪ್ರವೃತರಾಗಿ ಸ್ಥಳೀಯರ ಸಹಕಾರದೊಂದಿಗೆ ವಿಪರೀತ ಮಳೆಯ ನಡುವೆಯೂ ಮರವನ್ನು ತೆರವು ಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Leave a Reply

error: Content is protected !!