ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಯಕ್ಷ ದ್ರುವ ಪಟ್ಲ ಫೌಂಡೇಶನ್ ನಿಂದ ಅಭಿನಂದನೆ

ಶೇರ್ ಮಾಡಿ

ನೇಸರ ಜು.12: ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟರ ನೇತೃತ್ವದಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಪೂಜ್ಯ ಖಾವಂದರನ್ನು ಬೇಟಿ ಮಾಡಿ ಅಭಿನಂದಿಸಿದರು.

Leave a Reply

error: Content is protected !!