ಕೊಕ್ಕಡ: ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ➤ನಾಗಬನದಲ್ಲಿ ವಿಶೇಷ ಪೂಜೆ

ಶೇರ್ ಮಾಡಿ

ನೇಸರ ಆ.02: ಕೊಕ್ಕಡದ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಬೆಳಗ್ಗೆ ನಾಗತಂಬಿಲ, ಕ್ಷೀರಭಿಷೇಕ, ಸೀಯಾಳ ಅಭಿಷೇಕ ಮಧ್ಯಾಹ್ನ ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನೆರವೇರಿತು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಹಾಗೂ ಅನೇಕ ಭಕ್ತರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Leave a Reply

error: Content is protected !!