ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ NSS ಘಟಕದ ವಿದ್ಯಾರ್ಥಿಗಳಿಂದ “ಹರ್ ಘರ್ ತಿರಂಗ” ಅಭಿಯಾನ

ಶೇರ್ ಮಾಡಿ

ನೇಸರ ಆ.09: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನ ಘಟಕದ ವಿದ್ಯಾರ್ಥಿಗಳು ದತ್ತು ಗ್ರಾಮವಾದ ಅಲಂಕಾರಿನಲ್ಲಿ ಹಾಗೂ ಸುಬ್ರಮಣ್ಯದಲ್ಲಿ ಹರ್ ಘರ್ ತಿರಂಗ ಅಭಿಯಾನ ಕಾರ್ಯಕ್ರಮವನ್ನು ನಡೆಸಿದರು.

ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ , ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ.ಕೆ ಹಾಗೂ ಶ್ರೀಮತಿ ನಮಿತಾ ಎಂ.ಎ ಮಾರ್ಗದರ್ಶನ ನೀಡಿದರು.

Leave a Reply

error: Content is protected !!