ಕಾಳಿಂಗ ಸರ್ಪ ಹೆಬ್ಬಾವನ್ನು ನುಂಗಿ ಗಂಟಲಲ್ಲಿ ಸಿಲುಕಿ ಒದ್ದಾಟ

ಶೇರ್ ಮಾಡಿ

ನೇಸರ ಸೆ.3: ಚಾರ್ಮಾಡಿ ಕೊಳಂಬೆ ಎಂಬಲ್ಲಿ ಮನೆಯೊಂದರ ಬಳಿ ಕಾಳಿಂಗ ಸರ್ಪ ಹೆಬ್ಬಾವನ್ನು ನುಂಗಿ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ಸಂದರ್ಭ ಸ್ಥಳೀಯರ ಗಮನಕ್ಕೆ ಬಂದಿದ್ದು, ಕಕ್ಕಿಂಜೆ ಉರಗ ಪ್ರೇಮಿ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಿದರು.ಅವರು ಉರಗಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟರು.

See also  ನೆಲ್ಯಾಡಿ: ಬಡ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Leave a Reply

Your email address will not be published. Required fields are marked *

error: Content is protected !!