ಕಾಳಿಂಗ ಸರ್ಪ ಹೆಬ್ಬಾವನ್ನು ನುಂಗಿ ಗಂಟಲಲ್ಲಿ ಸಿಲುಕಿ ಒದ್ದಾಟ

ಶೇರ್ ಮಾಡಿ

ನೇಸರ ಸೆ.3: ಚಾರ್ಮಾಡಿ ಕೊಳಂಬೆ ಎಂಬಲ್ಲಿ ಮನೆಯೊಂದರ ಬಳಿ ಕಾಳಿಂಗ ಸರ್ಪ ಹೆಬ್ಬಾವನ್ನು ನುಂಗಿ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ಸಂದರ್ಭ ಸ್ಥಳೀಯರ ಗಮನಕ್ಕೆ ಬಂದಿದ್ದು, ಕಕ್ಕಿಂಜೆ ಉರಗ ಪ್ರೇಮಿ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಿದರು.ಅವರು ಉರಗಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟರು.

Leave a Reply

error: Content is protected !!