ಅ.01 ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ವಾಲಿಬಾಲ್ ಕ್ರೀಡಾ ಪಟುಗಳ ಪ್ರದರ್ಶನ ಪಂದ್ಯಾಟ

ಶೇರ್ ಮಾಡಿ

ನೆಲ್ಯಾಡಿ: ಅ.01 ರಂದು ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಗುಜರಾತ್ ನಲ್ಲಿ ನಡೆಯಲಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟುಗಳು ಪ್ರದರ್ಶನ ಪಂದ್ಯಾಟ ನೀಡಲಿದ್ದಾರೆ.
ಈ ಬಾರಿಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನೆಚ್ಚಿನ ತಂಡವೆಂದೆ ಪರಿಗಣಿಸಲ್ಪಟ್ಟ ಕರ್ನಾಟಕ ತಂಡ ರಾಷ್ಟ್ರೀಯ ಆಟಗಾರರನ್ನು ಪ್ರತಿನಿಧಿಸುತಿದ್ದು, ನಾಳೆ ಬೆಳಿಗ್ಗೆ 9.15 ರಿಂದ ಪಂದ್ಯಾಟ ಆರಂಭವಾಗಲಿದೆ, ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಂಡಕ್ಕೆ ಶುಭ ಹಾರೈಸಬೇಕೆಂದು ಸಂಘಟಕರು ತಿಳಿಸಿದರು.

See also  ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಪಡೆದ ಕುಟ್ರುಪ್ಪಾಡಿಯ ನೈಮಾ ಸಾರ ವರ್ಗೀಸ್

Leave a Reply

Your email address will not be published. Required fields are marked *

error: Content is protected !!