ಪುದುವೆಟ್ಟು: ಶಿಕ್ಷಕಿ ಶ್ರೀಮತಿ ಶಾಲಿನಿ ಹೆಬ್ಬಾರ್ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

ಧರ್ಮಸ್ಥಳ: ಪುದುವೆಟ್ಟು ಗ್ರಾಮದ ಮಾಂಜೀಲು ಮನೆ ಹರೀಶ್ ಹೆಬ್ಬಾರ್ ರವರ ಧರ್ಮಪತ್ನಿ ಶ್ರೀಮತಿ ಶಾಲಿನಿ ಹೆಬ್ಬಾರ್ (52.ವ ) ಅವರು ಹೃದಯಾಘಾತದಿಂದ ಅ.24 ರಂದು ಮಧ್ಯರಾತ್ರಿ ಬಂಟ್ವಾಳದ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತಿ, ಪುತ್ರಿ ಅನುಶ್ರೀ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

See also  ಕೊಣಾಲು ನಿವಾಸಿ ಕೃಷಿಕ ವಿಶ್ವನಾಥ ಗೌಡ ಹೃದಯಾಘಾತದಿಂದ ನಿಧನ

Leave a Reply

Your email address will not be published. Required fields are marked *

error: Content is protected !!