10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕಣಿಯೂರು ಒಕ್ಕೂಟ

ಶೇರ್ ಮಾಡಿ

ಕೊರಿಂಜ : 10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕೊರಿಂಜ ಸಮುದಾಯ ಭವನದಲ್ಲಿ ನಡೆಯಿತು.

ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಶ್ರೀಮತಿ ಶಾರದಾ ರೈ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಕಣಿಯೂರು, ಇದರ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, ಜನ ಜಾಗೃತಿ ವಲಯಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರು ಶಂಕರ್ ಭಟ್, ಪ್ರಫುಲ್ಲಚಂದ್ರ ಅಡ್ಯಂತಾಯ, ಅಣ್ಣಿ ಸಾಲ್ಯಾನ್ ಹಾಗೂ ವಲಯದ ಎಲ್ಲಾ ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ಭಜನಾ ಮಂಡಳಿ ಅಧ್ಯಕ್ಷರು, ಮೇಲ್ವಿಚಾರಕರು, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.

See also  ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಗೃಹ ಸಚಿವರಿಂದ ಶಿಲಾನ್ಯಾಸ

Leave a Reply

Your email address will not be published. Required fields are marked *

error: Content is protected !!