ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕೃತಿ,ಕೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ)- 600 ಮೀಟರ್-ಪ್ರಥಮ, 400 ಮೀಟರ್- ದ್ವಿತೀಯ, 4*100 ಮೀಟರ್ ರಿಲೇ -ಪ್ರಥಮ ಸ್ಥಾನ ಪಡೆದುಕೊಂಡಿದ್ದು, ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

See also  ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡಕ್ಕೆ ಸಮಗ್ರ ರನ್ನರ್ಸ್ ಆಫ್ ಪ್ರಶಸ್ತಿ

Leave a Reply

Your email address will not be published. Required fields are marked *

error: Content is protected !!