ಶ್ರೀ ಇಚ್ಚೂರು ಬಾಲಸುಬ್ರಮಣ್ಯ ದೇವಸ್ಥಾನ ದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ

ಶೇರ್ ಮಾಡಿ

ಇಳಂತಿಲ: ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ ಇಳಂತಿಲ, ಜನಜಾಗೃತಿ ಗ್ರಾಮ ಸಮಿತಿ ಇಳಂತಿಲ ವಿಭಾಗ, ಶ್ರೀ ಬಾಲಸುಬ್ರಮಣ್ಯ ದೇವಸ್ಥಾನ ಇಚ್ಚೂರು, ಇದರ ವತಿಯಿಂದ, ಶ್ರೀ ಇಚ್ಚೂರು ಬಾಲಸುಬ್ರಮಣ್ಯ ದೇವಸ್ಥಾನ ದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಶಂಕರ್ ಭಟ್, ಒಕ್ಕೂಟ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಮತ್ತು ಪದಾಧಿಕಾರಿಗಳು, ಜನ ಜಾಗೃತಿ ಶಿಬಿರಾಧಿಕಾರಿ ದಿವಾಕರ್ ಪೂಜಾರಿ, ಶ್ರೀ ಗುರು ನವಜೀವನ ಸಮಿತಿ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ವಸಂತಿ, ವಲಯ ಮೇಲ್ವಿಚಾರಕರು ಭಾಗವಹಿಸಿದ್ದರು.

Leave a Reply

error: Content is protected !!