ನೇಜಿಕಾರು ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಶೇರ್ ಮಾಡಿ

ನೇಜಿಕಾರು ಕಾರ್ಯಕ್ಷೇತ್ರದಲ್ಲಿ ನೂತನವಾಗಿ ಡಿಜಿಟಲ್ ಸೇವಾಕೇಂದ್ರದ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ. ಕ್ಷೇ.ಧ.ಗ್ರಾ.ಯೋಜನೆ ತಾಲೂಕು ಯೋಜನಾಧಿಕಾರಿ ಯಶವಂತ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಕುಕ್ಕಪ್ಪ ಗೌಡ ಹಾಗೂ ಒಕ್ಕೂಟ ಉಪಾಧ್ಯಕ್ಷರಾದ ಲೋಕನಾಥ್ ರವರು ಶುಭ ಹಾರೈಸಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್, ಒಕ್ಕೂಟ ಪದಾಧಿಕಾರಿಗಳು, ಸೇವಾಪ್ರತಿನಿಧಿ ಜಾನಕಿ ಹಾಗೂ ಸುಜಾತಾ ಉಪಸ್ಥಿತರಿದ್ದರು.

See also  ಕೊಕ್ಕಡ ಮಾಯಿಲಕೋಟೆಗೆ ಹಸಿರುಹೊರೆಕಾಣಿಕೆ, ದೈವಗಳ ನೂತನ ಆಭರಣಗಳು ಮತ್ತು ಪರಿಕರಗಳ ಮೆರವಣಿಗೆ

Leave a Reply

Your email address will not be published. Required fields are marked *

error: Content is protected !!