ಮುಕ್ತ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಧನುಷ್ ರಾಮ್ ಗೆ ಪ್ರಶಸ್ತಿ

ಶೇರ್ ಮಾಡಿ

ಪುತ್ತೂರು: ಕುದುರೆಮುಖ ಕಬ್ಬಿಣ ಅದಿರು ಕಂಪೆನಿ ಮಂಗಳೂರಿನಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರೀಯ ಮುಕ್ತ ರಾಪಿಡ್ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನುಷ್ ರಾಮ್ (ದಿನೇಶ್ ಪ್ರಸನ್ನ ಹಾಗೂ ಶ್ರೀಮತಿ ಉಮಾ.ಡಿ.ಪ್ರಸನ್ನ ದಂಪತಿ ಪುತ್ರ) ಕರ್ನಾಟಕವನ್ನು ಪ್ರತಿನಿಧಿಸಿ ಮುಕ್ತ ವಿಭಾಗದಲ್ಲಿ ಟೈಬ್ರೇಕರ್ ನಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.
ಈ ವಿಭಾಗದಲ್ಲಿ ವಿವಿಧ ರಾಜ್ಯಗಳ 416 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು.

Leave a Reply

error: Content is protected !!