ಸಚಿವ ಆನಂದ ಸಿಂಗ್ ಸೌತಡ್ಕಕ್ಕೆ ಭೇಟಿ

ಶೇರ್ ಮಾಡಿ

ಕೊಕ್ಕಡ: ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಡಿ.16 ರಂದು ಸಂಜೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಹಿರಿಯ ನಾಯಕ ಕುಶಾಲಪ್ಪ ಗೌಡ ಪೂವಾಜೆ ಜತೆಗಿದ್ದರು.

Leave a Reply

error: Content is protected !!