ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯೋಜಕರಾಗಿ ಡಾ.ಸುರೇಶ್ ನೇಮಕ

ಶೇರ್ ಮಾಡಿ

ನೆಲ್ಯಾಡಿ :ನೆಲ್ಯಾಡಿ ಗಾಂಧಿ ಮೈದಾನದ ಬಳಿ ಕೃಷ್ಣ ಸೌರಭ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು

ಸಂಯೋಜಕರಾಗಿ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮಂಗಳೂರು ನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುರೇಶ್ ಇವರು ನೂತನ ಸಂಯೋಜಕರಾಗಿ ನೇಮಕಗೊಂಡು ಅಧಿಕಾರ ಸ್ವೀಕರಿಸಿದರು.

Leave a Reply

error: Content is protected !!