ತೋಟತ್ತಾಡಿ : ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿಎಂ ಅವರ ಶವ ಪತ್ತೆ

ಶೇರ್ ಮಾಡಿ

ಪುದುವೆಟ್ಟು: ಸ್ಥಾನಕ್ಕೆಂದು ನದಿಗೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾದ ಘಟನೆ ಎ.24 ರಂದು ಬೆಳಗ್ಗೆ ನಡೆದಿದೆ.

ಪುದುವೆಟ್ಟು ಗ್ರಾಮದ ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ ಎಂ(35) ಎಂಬಾತ ಅಣಿಯೂರು ಹೂಳೆಯ ಗುಂಡಿಯಲ್ಲಿ ನೀರಿನಲ್ಲಿ ಸ್ನಾನಕ್ಕೆ ಹೋದವರು ನಾಪತ್ತೆಯಾಗಿದ್ದರು.

ಹುಡುಕಾಡಿದಾಗ ಅವರ ಶವ ಇಂದು ನದಿಯಲ್ಲಿ ಪತ್ತೆಯಾಗಿದೆ.

Leave a Reply

error: Content is protected !!