ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ರೋಡ್ ಶೋ

ಶೇರ್ ಮಾಡಿ

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರವಾಗಿ ಇಂದು ಈಶ್ವರ ಮಂಗಲದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು. ಈ ವೇಳೆ ಮುರಳೀಧರ ರೈ ಮಠಂತಬೆಟ್ಟು, ಅಬ್ದುಲ್ ರಹಮಾನ್ ಹಾಜಿ, ಎಂ ಬಿ ವಿಶ್ವನಾಥ ರೈ, ಮಹಮ್ಮದ್ ಬಡಗನ್ನೂರು, ಶ್ರೀ ಪ್ರಸಾದ್ ಪಾಣಾಜೆ, ಕಾವು ಹೇಮನಾಥ ಶೆಟ್ಟಿ, ಕೃಷ್ಣ ಪ್ರಸಾದ್ ಆಳ್ವ,ಮತ್ತಿತರರು ಉಪಸ್ಥಿತರಿದ್ದರು. ನೂರಾರು ಜನರು ರೋಡ್ ಶೋ ನಲ್ಲಿ ಭಾಗವಹಿಸಿದರು.

Leave a Reply

error: Content is protected !!