ಕೆ ಎಸ್ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

ಶೇರ್ ಮಾಡಿ

ಮುಂಡಾಜೆ:ಸೇವಾಭಾರತಿ ಖಜಾಂಚಿ ಕೆ.ವಿನಾಯಕ ರಾವ್ ಅವರ ಸಹಕಾರದೊಂದಿಗೆ ನವಚೇತನ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಮಂಜುನಾಥ್ ಕೆ ಎಸ್ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡಿದರು.
ಈ ಸಂಧರ್ಭದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಾಯಕ ಅಧ್ಯಾಪಕಿ ಶ್ರೀಮತಿ ಶ್ರೀಜ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯಿನಿ ಶ್ರೀಮತಿ ಚಂದ್ರಮತಿ, ಆಡಳಿತ ಮಂಡಳಿ ಸದಸ್ಯರಾದ ನಾರಾಯಣ ಫಡ್ಕೆ ಮತ್ತು ಶ್ರೀಮತಿ ಭಾರತಿ ಫಡ್ಕೆ ಉಪಸ್ಥಿತರಿದ್ದರು

Leave a Reply

error: Content is protected !!