ಮಂಗಳೂರು; ಬಸ್ ನಿಂದ‌ ಬಿದ್ದು ಕಂಡಕ್ಟರ್ ಸಾವು

ಶೇರ್ ಮಾಡಿ

ಮಂಗಳೂರು: ಬಸ್ ನಿಂದ‌ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ.
ಈರಯ್ಯ(ಗುರು)(23) ಮೃತಪಟ್ಟವರು.
ಮಂಗಳವಾರ ಕೆಪಿಟಿ ಕಡೆಯಿಂದ ಆ್ಯಗ್ನೆಸ್ ಕಡೆಗೆ ಹೋಗುತ್ತಿದ್ದ ಸಿಟಿ ಬಸ್ ನಂತೂರು ಸರ್ಕಲ್ ದಾಟಿ ಮುಂದೆ ಹೋಗುವಾಗ ಬಸ್ ನ ಎದುರಿನ ಫುಟ್ ಬೋರ್ಡ್ ನಲ್ಲಿದ್ದ ಈರಯ್ಯ(ಗುರು) ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

error: Content is protected !!