![](https://i0.wp.com/nesaranewsworld.com/wp-content/uploads/2023/11/WhatsApp-Image-2023-11-03-at-8.34.39-PM.jpeg?resize=1024%2C639&ssl=1)
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯದ ಸೇವೆ ಪಡೆಯಲು ತುಂಬಾ ಕಷ್ಟವಾಗುತ್ತಿದ್ದು ಮತ್ತು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಯಂತ್ರಗಳಿದ್ದು ಈ ಚಿಕಿತ್ಸೆ ನೀಡಲು ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿ ಕೊಡಬೇಕೆಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರವರು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.
![](https://i0.wp.com/nesaranewsworld.com/wp-content/uploads/2023/11/WhatsApp-Image-2023-09-29-at-10.07.05.jpg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2023/09/WhatsApp-Image-2023-06-19-at-2.49.48-PM-1.jpeg?resize=723%2C1024&ssl=1)