![](https://i0.wp.com/nesaranewsworld.com/wp-content/uploads/2024/03/22KN-Konalu.jpeg?resize=1110%2C543&ssl=1)
ನೆಲ್ಯಾಡಿ: ಕೊಣಾಲು ಗ್ರಾಮದ ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಮುಂಭಾಗ, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಗೂಡಂಗಡಿಯೊಂದರಿಂದ ಕಳ್ಳತನ ನಡೆದಿರುವ ಘಟನೆ ಮಾ.20ರಂದು ರಾತ್ರಿ ನಡೆದಿದೆ.
ಕೋಲ್ಪೆ ನಿವಾಸಿ ಮುಸ್ತಫಾ ಎಂಬವರ ಬದ್ರಿಯಾ ಸ್ಟೋರ್ ಗೂಡಂಗಡಿಯಲ್ಲಿ ಈ ಕಳ್ಳತನ ನಡೆದಿದೆ. ಮುಸ್ತಫಾ ಅವರು ಮಾ.20ರಂದು ರಾತ್ರಿ 9 ಗಂಟೆ ವೇಳೆಗೆ ಅಂಗಡಿ ಬಂದ್ ಮಾಡಿ ಮನೆಗೆ ಹೋಗಿದ್ದು ಮಾ.21ರಂದು ಮುಂಜಾನೆ 3 ಗಂಟೆ ವೇಳೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ 4 ಸಾವಿರ ನಗದು, ವಿಮಲ್, ಸ್ಟಾರ್, ಸಿಗರೇಟ್ ಸಹಿತ ಸುಮಾರು 15 ಸಾವಿರ ರೂ.ಮೌಲ್ಯದ ಸೊತ್ತು ಕಳವುಗೊಂಡಿರುವುದಾಗಿ ವರದಿಯಾಗಿದೆ.
ಕಳ್ಳತನದ ಬಗ್ಗೆ ಮುಸ್ತಫಾ ಅವರು ಪೊಲೀಸರಿಗೆ ದೂರು ನೀಡಿದ್ದು ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ
![](https://i0.wp.com/nesaranewsworld.com/wp-content/uploads/2024/02/WhatsApp-Image-2024-02-14-at-12.09.30-PM-2.jpeg?resize=723%2C1024&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2023-09-29-at-10.07.05.jpg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2024-01-20-at-2.32.04-PM-1.jpeg?resize=712%2C1024&ssl=1)
![](https://i0.wp.com/nesaranewsworld.com/wp-content/uploads/2024/02/muliya.jpg?resize=949%2C588&ssl=1)