ಜೇಸಿಐ ಪಂಜ ಪಂಚಶ್ರೀ ವತಿಯಿಂದ ಘಟಕಾಭಿವೃದ್ಧಿ ತರಬೇತಿ,ಹುಚ್ಚುನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ.

ಶೇರ್ ಮಾಡಿ

ನೇಸರ ಫೆ.24: ಜೇಸಿಐ ಪಂಜ ಪಂಚಶ್ರೀ ವತಿಯಿಂದ ಘಟಕಾಭಿವೃದ್ಧಿ ಮತ್ತು ನಿರ್ವಹಣಾ ತರಬೇತಿ ಹಾಗೂ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. ಕಾರ್ಯಕ್ರಮ ಶ್ರೀ ಶಾರದಾಂಬ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.

ಯಕ್ಷಗಾನ ವೀಕ್ಷಿಸಿ Subscribers ಮಾಡಿ

ದಿನಾಂಕ 27-02-2022 ಆದಿತ್ಯವಾರದಂದು ನಡೆಯುವ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಘಟಕಾಭಿವೃದ್ಧಿ ಮತ್ತು ನಿರ್ವಹಣಾ ತರಬೇತಿಯನ್ನು ವಲಯ ಉಪಾಧ್ಯಕ್ಷರಾದ ಜೇಸಿ.ರವಿಚಂದ್ರ ಪಾಟಾಳಿ ನಡೆಸಿಕೊಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ.ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು.ಜೇಸಿ ವಾಣಿಯನ್ನು ಜೇಸಿ.ಡಾ.ಪ್ರಜ್ವಲ್ ಮುಂಡೋಡಿ ನುಡಿದರು.ಜೇಸಿ. ಅಶೋಕ್ ಕುಮಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.ಜೇಸಿ.ಗಗನ್ ಕಿನ್ನಿಕುಮೇರಿ ವಲಯ ಉಪಾಧ್ಯಕ್ಷರನ್ನು ಸಭೆಗೆ ಪರಿಚಯಿಸಿದರು.ಧನ್ಯವಾದವನ್ನು ಕಾರ್ಯದರ್ಶಿ ಜೇಸಿ. ಕೌಶಿಕ್ ಕುಳ ನೆರವೇರಿಸಿದರು. ಘಟಕದ ಪೂರ್ವ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

 

—ಜಾಹೀರಾತು—

Leave a Reply

error: Content is protected !!