ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ಶೇರ್ ಮಾಡಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರ ಮೇಲೆ ಫೆ.4ರ ಮಂಗಳವಾರ ಅನಂತಾಡಿಯಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದೆ. ಯಾವ ಕಾರಣಕ್ಕೆ ಫೈರಿಂಗ್ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಮಿಸ್ ಫೈಯರ್ ಎಂಬ ಮಾಹಿತಿ ಇದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ

  •  

Leave a Reply

error: Content is protected !!