ಮಹಿಳೆಯರಿಗೆ ಕೀಟಲೆ: ವ್ಯಕ್ತಿ ಪೊಲೀಸ್ ವಶಕ್ಕೆ

ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣ ಪರಿಸರದಲ್ಲಿ ಕೀಟಲೆ ನೀಡುತ್ತಿದ್ದ ಅಪರಿಚಿತ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಕೈಕಾಲು ಕಟ್ಟಿ ನಿಯಂತ್ರಿಸಿದ ಘಟನೆ ನಡೆದಿದೆ.

ಮಹಿಳೆಯರೂ ಸೇರಿದಂತೆ ಹಲವರಿ ಈ ವ್ಯಕ್ತಿ ಕೀಟಲೆ ನೀಡುತ್ತಿದ್ದ. ಆತನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದಾಗ ಪ್ರತಿರೋಧ ವ್ಯಕ್ತಪಡಿಸಿದ್ದಾನೆ. ಬಳಿಕ ಆತನ ಕೈ ಕಾಲು ಕಟ್ಟಿ ‌ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಂಬುಲೆನ್ಸ್ ಮೂಲಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

  •  

Leave a Reply

error: Content is protected !!