ನೆಲ್ಯಾಡಿ: ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ, ಚಾಲಕ ಅಪಾಯದಿಂದ ಪಾರು

ಶೇರ್ ಮಾಡಿ

ನೇಸರ ಮಾ.22: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕದ ಕಂಬಕ್ಕೆ ಡಿಕ್ಕಿಯಾದ ಘಟನೆ ನೆಲ್ಯಾಡಿ ಪೇಟೆಯಲ್ಲಿ ಮಾ.22ರಂದು ಬೆಳಿಗ್ಗೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ನೆಲ್ಯಾಡಿ ಪೇಟೆಯಲ್ಲಿ ಸುಬ್ರಹ್ಮಣ್ಯ ವಿಲಾಸ ಹೋಟೆಲ್ ನ ಪಕ್ಕದಲ್ಲಿದ್ದ ವಿದ್ಯುತ್ ಪರಿವರ್ತಕದ ಕಂಬಕ್ಕೆ ಡಿಕ್ಕಿಯಾಗಿದ್ದು. ಘಟನೆಯಲ್ಲಿ ಕಾರು ಜಖಂಗೊಂಡಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಪರಿವರ್ತಕ ದ ಕಂಬಕ್ಕೆ ಹಾನಿಯಾಗಿದೆ.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!