ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವರಿಗೆ ಸಮರ್ಪಿಸಲಾಯಿತು. ದೇವಸ್ಥಾನದ ಅರ್ಚಕರಾದ ರಾಮ ಕಾರಂತ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸೂರಜ್ ನೆಲ್ಲಿತ್ತಾಯ ಅವರು ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕರುಣಾಕರ ಶಿಶಿಲ, ಉಪಾಧ್ಯಕ್ಷರಾದ ಸುಬ್ರಾಯ ಗೌಡ, ಶ್ರೀ ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಸುನಿಲ್ ಗೋಖಲೆ, ಧಾರ್ಮಿಕ ಮುಖಂಡರಾದ ಜಯರಾಮ ನೆಲ್ಲಿತ್ತಾಯ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಶಿಶಿಲ, ಗಣೇಶ್ ಧರ್ಮದಕಳ, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್ ಅಮ್ಮುಡಂಗೆ ಒಕ್ಕೂಟದ ಸೇವಾ ಪ್ರತಿನಿಧಿ ಗಾಯತ್ರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗಿರಿಜಾ ಕೆದಿಲಾಯ, ಪುಷ್ಪಲತಾ, ವನಜಾ ಐಗುಂಡ, ಅಕ್ಷತಾ ವಟ್ಲ, ಮಾಧವ ದೇನೋಡಿ, ಕೃಷ್ಣಪ್ಪ ಮುಚ್ಚಿರಡ್ಕ, ಶೀನಪ್ಪ ಮುಚ್ಚಿರಡ್ಕ, ಪುನೀತ್ ದೇನೋಡಿ, ಸುಂದರ ಎಂ.ಕೆ. ಕಾಲನಿ, ನಾಗರಾಜ್ ಸರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ...
ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಕಾನೂನು ನಿಯಮಗಳು ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ...
ಕೊಕ್ಕಡ: ಆನೆಗಳ ಹಾವಳಿಯಿಂದ ಸಾರ್ವಜನಿಕರು, ಕೃಷಿಕರು ಹಾಗೂ ಅವರ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ, ಆನೆ ಹಾವಳಿ ನಿಯಂತ್ರಣಕ್ಕೆ ಬಂದು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿ ...
ಧರ್ಮಸ್ಥಳ ಭಜನಾ ಕಮ್ಮಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಕರೆ ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಕಡಬ ತಾಲೂಕು ಭಜನಾ ...
ನೆಲ್ಯಾಡಿ: ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಕಚೇರಿಗಳಿಗೆ ಭೇಟಿ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನೆಲ್ಯಾಡಿ ...
ನೆಲ್ಯಾಡಿ: ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಹೊಸ ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ...
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ಬಾಲಕ ಹಾಗೂ ...
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ಶೌರ್ಯ ...
₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ...
ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಬೃಹತ್ ಪ್ರತಿಭಟನೆ ನೂರಕ್ಕೂ ಅಧಿಕ ಮಂದಿ ...
ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಾಟಾ ಸುಮೊದಿಂದ ಡಿಕ್ಕಿ ಹೊಡೆದ ಪ್ರಕರಣಕ್ಕೆ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಕಾರೊಂದು ಹೆದ್ದಾರಿ ಮಧ್ಯದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ...
ಇಚ್ಲಂಪಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರದಂದು ಇಚ್ಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಜಿಡೆಕಲ್ಲು ಬಳಿ ತಡೆದು, ಮೂರು ಜಾನುವಾರುಗಳನ್ನು ...
ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ...
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ...
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ...
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ...
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ...
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ...
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ...
ಗೊಳಿತ್ತೋಟ್ಟು: ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಣಾಲು ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ನಡೆದ ...
ಅರಸಿನಮಕ್ಕಿ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅರಸಿನಮಕ್ಕಿ ...
ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ದರ್ಭೇತಡ್ಕದಲ್ಲಿರುವ ಪರಶುರಾಮ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಅಶೋಕ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಖತೀಬರಾದ ಖಲಂದರ್ ...
ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ...
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಚಾರ್ಜ್ ಪದವಿಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ನಿವೃತ್ತ ಮುಖ್ಯಶಿಕ್ಷಕ ...
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್ಡಿಟಿಯು ನೆಲ್ಯಾಡಿ ಅಧ್ಯಕ್ಷ ನೌಶಾದ್ ದೊಂತಿಲ ಧ್ವಜಾರೋಹಣ ನೆರವೇರಿಸಿದರು.ಗಲ್ಫ್ ನೆಲ್ಯಾಡಿ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಕೊಕ್ಕಡದಲ್ಲಿ ಕೃಷಿಕರ ಸಮಾಲೋಚನಾ ಸಭೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗೆ ಮನವಿ ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ...
ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ | ಹಿರಿಯರಿಗೆ ಸನ್ಮಾನ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ...
ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪ್ರದರ್ಶನ, ಠಾಗೋರ್ ಅವರ ಪುಣ್ಯಸ್ಮರಣೆ ನೆಲ್ಯಾಡಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ...
ನೆಲ್ಯಾಡಿ: ಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ...
ಕೊಕ್ಕಡ : ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ...
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜನೆ | ಉಚಿತ ತಪಾಸಣೆ, ಆರೋಗ್ಯ ಸಲಹೆ; ಆಯುರ್ವೇದ ಔಷಧಿಗಳಿಗೆ ಶೇ.10 ರಿಯಾಯಿತಿ ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ...
ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ಕಾರ್ಯಕ್ಷೇತ್ರದ ವತಿಯಿಂದ ನೆಲ್ಯಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ...
ಮಣ್ಣಗುಂಡಿಯಲ್ಲಿ ಮಧ್ಯಭಾಗದ ತೆರವು, ನೆಲ್ಯಾಡಿ–ಬೆಥನಿ ನಡುವೆ ಸರ್ವಿಸ್ ರಸ್ತೆ; ಗೋಳಿತೊಟ್ಟಿನಲ್ಲಿ ಅಪಾಯಕಾರಿ ತೆರವು ಸ್ಥಳಾಂತರಕ್ಕೆ ಮನವಿ ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ...
ಉಪ್ಪಿನಂಗಡಿ, ಕಡಬ, ಧರ್ಮಸ್ಥಳ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಪ್ರಕರಣಗಳ ವಿವರ ಕೋರಿಕೆ | ಜನಸಂಖ್ಯೆ, ಪ್ರಕರಣಗಳ ಸಂಖ್ಯೆ, ಠಾಣೆ ವ್ಯಾಪ್ತಿ ಬದಲಾವಣೆಯ ಮಾಹಿತಿಗೂ ಒತ್ತು ನೆಲ್ಯಾಡಿ: ನೆಲ್ಯಾಡಿಯಲ್ಲಿ ...
ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ...
ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಮುಂದಿನ ಹೋರಾಟದ ರೂಪುರೇಷೆ, ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ...
ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಂಗಳೂರಿನ ತಿರುಮಲ ಎಂಟರ್ಪ್ರೈಸಸ್ನ ಮಾಲಕ ಹಾಗೂ ಯುವ ಉದ್ಯಮಿ ...
ಸುಬ್ರಮಣ್ಯ : ರೋಟರಿ ಕ್ಲಬ್ ಸುಬ್ರಮಣ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಬ್ಬೆಕೇರಿಗೆ ವಿದ್ಯಾರ್ಥಿಗಳ ಪಾಠ ಪ್ರವಚನಕ್ಕೆ ಅನುಕೂಲವಾಗುವಂತೆ ಟೇಬಲ್ ...
ಕೊಕ್ಕಡ: ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಮಂಗಳವಾರದಂದು ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ನೆಡಿಲು ಗ್ರಾಮದ ನಾರಾಯಣ ...
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟಗೊಂಡು ಅಡುಗೆ ಕೋಣೆಯಲ್ಲಿದ್ದ ಸೊತ್ತುಗಳು ಸುಟ್ಟುಹೋದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಆ.11ರಂದು ಮಧ್ಯಾಹ್ನ 3ಗಂಟೆ ವೇಳೆಗೆ ನಡೆದಿದೆ ...
ಔಷಧೀಯ ಗುಣದ ಸಾಂಪ್ರದಾಯಿಕ ತಿಂಡಿ-ತಿನಿಸುಗಳ ಪ್ರದರ್ಶನ; ಸಾಧಕರಿಗೆ ಸನ್ಮಾನ ನೆಲ್ಯಾಡಿ: ಶಿವಳ್ಳಿ ಸಂಪದದ ವತಿಯಿಂದ 12ನೇ ವರ್ಷದ ಆಟಿ ಸಂಭ್ರಮವನ್ನು ಆರೋಗ್ಯ ಜಾಗೃತಿ ಕಾರ್ಯಕ್ರಮವಾಗಿ ಹಾರ್ಪಳ ಶ್ರೀ ...
ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪೋಷಕರು ತಮ್ಮ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ತಯಾರಿಸಿದ ವಿವಿಧ ...
ಮೂರು–ನಾಲ್ಕು ವರ್ಷಗಳಿಂದ ಉಲ್ಬಣಿಸಿದ ಮಾನವ–ವನ್ಯಜೀವಿ ಸಂಘರ್ಷ; ಆರು ಜೀವಹಾನಿ, ನಿರಂತರ ಬೆಳೆ ನಾಶ, ಶಾಶ್ವತ ಪರಿಹಾರಕ್ಕೆ ರಾಜ್ಯ ಸರಕಾರದ ವಿಶೇಷ ಕಾರ್ಯಯೋಜನೆ ಅಗತ್ಯ ನೆಲ್ಯಾಡಿ: ದಕ್ಷಿಣ ಕನ್ನಡ ...
₹30.79 ಕೋಟಿ ವ್ಯವಹಾರ; ಸದಸ್ಯರಿಗೆ ಶೇ.12ರಷ್ಟು ಲಾಭಾಂಶ, ರಬ್ಬರ್ ಪೂರೈಕೆದಾರರಿಗೆ ಕೆ.ಜಿ.ಗೆ ₹1 ಬೋನಸ್ ನೆಲ್ಯಾಡಿ: ಪುತ್ತೂರು ತಾಲ್ಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆಂಜ ಗ್ರಾಮದ ಪಿಲ್ಯಡ್ಕ, ಬರಮೇಲು ಹಾಗೂ ಕೊಕ್ಕಡ ಗ್ರಾಮದ ಸಿಬ್ಬಂತಿ ಪ್ರದೇಶಗಳಲ್ಲಿ ಕಾಡಾನೆಗಳು ...