ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಗೆ ಆಯ್ಕೆಯಾದ, ಕೊಕ್ಕಡದ ಡೇವಿಡ್ ಜೈಮಿಗೆ ಸನ್ಮಾನ

ಶೇರ್ ಮಾಡಿ

ನೇಸರ ಎ.04: ನೆಲ್ಯಾಡಿಯ ಸಂತ ಅಲ್ಫೋನ್ಸ್ ಚರ್ಚ್ ನ ಧರ್ಮಗುರು ಚಂದರ್ ಬಿನೋಯಿ ಕುರಿಯಾಳಕೇರಿರವರು ಚರ್ಚಿನ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಸಮ್ಮುಖದಲ್ಲಿ ಎ.3 ರಂದು ಮಳೆ ನೀರು ಕೊಯ್ಲು ಮತ್ತು ಸರಳ ಜಲಸಂರಕ್ಷಣಾ ವಿಧಾನಗಳನ್ನು ಅಳವಡಿಸುವ ಮೂಲಕ ಅಂತರ್ಜಲ ವೃದ್ಧಿ, ಪರಿಸರವನ್ನು ಉಳಿಸುವ ಕಾರ್ಯಕ್ಕೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಗೆ ಆಯ್ಕೆಯಾದ ಕೊಕ್ಕಡದ ಪ್ರಗತಿಪರ ಕೃಷಿಕ, ಡೇವಿಡ್ ಜೈಮಿರವರನ್ನು, ಸನ್ಮಾನಿಸಿ ಗೌರವಿಸಿದರು.

ವೀಕ್ಷಿಸಿ SUBSCRIBERS ಮಾಡಿ

—ಜಾಹೀರಾತು—

Leave a Reply

error: Content is protected !!