ಧರ್ಮಸ್ಥಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಮಹಾವೀರ ಜಯಂತಿ ಆಚರಣೆ

ಶೇರ್ ಮಾಡಿ

ನೇಸರ ಎ.14: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಮಹಾವೀರ ಜಯಂತಿಯನ್ನು ಎ.14 ರಂದು ಆಚರಿಸಲಾಯಿತು.
ಜನ್ಮಾಭಿಷೇಕ ಅಷ್ಟವಿಧಾರ್ಚನೆ ಹಾಗೂ ನಾಮಕರಣವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ಹೆಗ್ಗಡೆಯವರು ಹಾಗೂ ಶ್ರೀ ಬಾಹುಬಲಿ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 

—ಜಾಹೀರಾತು—

Leave a Reply

error: Content is protected !!