ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳದ ಜಾತ್ರಾ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ

ಶೇರ್ ಮಾಡಿ

ನೇಸರ ಮೇ‌.3:ಧನ್ವಂತರಿ ಕ್ಷೇತ್ರವೆಂದೇ ಪ್ರಸಿದ್ಧಿಯಾದ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳದ ಜಾತ್ರಾ ಪ್ರಯುಕ್ತ ಶ್ರೀ ದೇವರಿಗೆ ಇಂದು(ಮೇ‌.3) ಹೊರೆಕಾಣಿಕೆ ಯನ್ನು ಅರ್ಪಿಸಲಾಯಿತು.

ಕೊಕ್ಕಡ ಜಂಕ್ಷನ್ ನಿಂದ ದೇವಳದ ವರೆಗೆ ಭಕ್ತಾದಿಗಳು ಮೆರವಣಿಗೆಯ ಮೂಲಕ ಸಾಗುತ್ತಾ ಕಾಣಿಕೆಯನ್ನು ಸಮರ್ಪಿಸಿದರು.
ಈ ಸಂದರ್ಭ ದೇವಳದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಊರ ಸಮಸ್ತ ಭಕ್ತಾದಿಗಳು ಪಾಲ್ಗೊಂಡಿದ್ದರು.
ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆಲ್ಲರಿಗೂ ಮಜ್ಜಿಗೆ ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

🔆 ಜಾಹೀರಾತು 🔆

Leave a Reply

error: Content is protected !!