ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; 13 ಲಕ್ಷ ಮೌಲ್ಯದ ಚಿನ್ನಾಭರಣ, ₹1 ಲಕ್ಷ ನಗದು ದೋಚಿದ ಕಳ್ಳರು
ಪದ್ಮುಂಜ: ಇಲ್ಲಿನ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕರುಣಾಕರ ಗೌಡ ಅವರ ಮನೆಯಲ್ಲಿ ಮೇ 14ರ ರಾತ್ರಿ…
ನೆಲ್ಯಾಡಿ: ಹೊಸವಕ್ಲು ಹಿರಿಯ ಕೃಷಿಕ ಕುಟುಂಬದ ಸುಂದರಿ ನಿಧನ
ನೆಲ್ಯಾಡಿ: ಗ್ರಾಮದ ಹೊಸವಕ್ಲು ನಿವಾಸಿ, ಕೃಷಿಕ ದಿವಂಗತ ಶಂಕರ ಗೌಡ ಅವರ ಧರ್ಮಪತ್ನಿ ಸುಂದರಿ (94) ಅವರು ವಯೋಸಹಜ ಅನಾರೋಗ್ಯದಿಂದ…
ಕಾರ್ಯಭಾರ ಕೊರತೆ ಹೆಸರಿನ ನಿಯೋಜನೆ : ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿನ ಶಿಕ್ಷಣ ವ್ಯವಸ್ಥೆಗೆ ಹೊಡೆತ
ನೆಲ್ಯಾಡಿ: ರಾಜ್ಯದ ಪದವಿಪೂರ್ವ ಶಿಕ್ಷಣ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ “ಕಾರ್ಯಭಾರ ಕೊರತೆ” ಎಂಬ ಪದ ಹೆಚ್ಚಾಗಿ ಕೇಳಿಬರುತ್ತಿದೆ. ಆದರೆ ಈ…
ಎಂಡೋಸಲ್ಫಾನ್ ಸಂತ್ರಸ್ತರ ಬದುಕಿಗೆ ಆಶಾಕಿರಣವಾದ ಪುನರ್ವಸತಿ ಕೇಂದ್ರ
ಕೊಕ್ಕಡದಲ್ಲಿ ₹83 ಲಕ್ಷ ವೆಚ್ಚದ ನೂತನ ಕಟ್ಟಡ ಲೋಕಾರ್ಪಣೆಗೆ ಸಜ್ಜು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಲ್ಲಿ ನಿರ್ಮಾಣ ಪೂರ್ಣ –…
ನೆಲ್ಯಾಡಿ ಸರ್ವಿಸ್ ರಸ್ತೆ ಅವ್ಯವಸ್ಥೆ: ಸಣ್ಣ ಮಳೆಯಲ್ಲೇ ಕೆರೆಯಾದ ರಸ್ತೆ
ಅಪಾಯದ ಹೊಂಡಗಳಿಗೆ ವಾಹನ ಸವಾರರ ಆಕ್ರೋಶ – ಗುತ್ತಿಗೆದಾರರ ವಿರುದ್ಧ ನೆಲ್ಯಾಡಿ ಸೋಶಿಯಲ್ ಡೆಮೋಕ್ರಟಿಕ್ ಆಟೋ ಯೂನಿಯನ್ ನಿಂದ ಪ್ರತಿಭಟನೆ …
ಗೋಳಿತಟ್ಟು : ಬಡ ಕುಟುಂಬಕ್ಕೆ ಗ್ರಾಮಸ್ಥರ ಮಾನವೀಯ ಧನಸಹಾಯ
ನೆಲ್ಯಾಡಿ: ಗೋಳಿತಟ್ಟು ಗ್ರಾಮದ ಬೊಟ್ಟಿಮಜಲು ನಿವಾಸಿ ಹಾಗೂ ಶ್ರೀ ಶಿರಾಡಿ ಗುಡ್ಡೆಯ ಶಿರಾಡಿ ದೈವದ ಚಾಕರಿ ಮಾಡುತ್ತಿದ್ದ ದುಗ್ಗಪ್ಪ ಮೊಗೇರ…
ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ; ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ
ಕೊಕ್ಕಡ: ಶಿಶಿಲೇಶ್ವರ ದೇವಸ್ಥಾನನಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 14ರಂದು ಆರಂಭಗೊಂಡಿದ್ದು, ಮೇ 22ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ.…
ನೆಲ್ಯಾಡಿ: ಲೆಜೆಂಡ್ ಟ್ರೋಫಿ ಕ್ರಿಕೆಟ್ : ಪಿಲವೂರ್ ಸ್ಟಾರ್ ತಂಡ ಚಾಂಪಿಯನ್
ನೆಲ್ಯಾಡಿ:ಸಂಡೇ ಕ್ರಿಕೆಟರ್ಸ್ ಆಶ್ರಯದಲ್ಲಿ 40 ವರ್ಷ ಮೇಲ್ಪಟ್ಟ ಆಟಗಾರರಿಗಾಗಿ ಆಯೋಜಿಸಲಾಗಿದ್ದ “ಲೆಜೆಂಡ್ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟವು ಮೇ 10ರಂದು…
ಕೊಕ್ಕಡ ಸರ್ಕಲ್ ಸಿಸಿ ಕ್ಯಾಮೆರಾ ಸಂಪೂರ್ಣ ಸ್ಥಗಿತ
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಸಂಕಷ್ಟ | ದುರಸ್ತಿಗೆ ಸಾರ್ವಜನಿಕರ ಒತ್ತಾಯ ಕೊಕ್ಕಡ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು…
ಬಿಸಿಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಜಪ್ತಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮುಲ್ಕಿ ಠಾಣಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು ₹35 ಲಕ್ಷ ಮೌಲ್ಯದ…