ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಕೊಕ್ಕಡ:ಬೆಳ್ತಂಗಡಿ ರಬ್ಬರ್ ಬೆಳೆಗಾರರ ಸಹಕಾರಿ ಸಂಘದ ಕೊಕ್ಕಡ ಶಾಖೆ ಹೊಸ ಕಟ್ಟಡಕ್ಕೆ ಸ್ಥಳಾಂತರ ಉದ್ಘಾಟನೆ
ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ, ಉಜಿರೆ ಇದರ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್ಗೆ…
ಡಿ.12ರಂದು ಉಜಿರೆ ರಬ್ಬರು ಸಹಕಾರಿ ಸಂಘದ ಕೊಕ್ಕಡ ಶಾಖೆ ಸ್ಥಳಾಂತರಗೊಂಡು ಉದ್ಘಾಟನೆ
ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣೆ ಸಹಕಾರಿ ಸಂಘ ಉಜಿರೆ ಇದರ ಕೊಕ್ಕಡ ಶಾಖೆ ಸ್ಥಳಾಂತರಗೊಂಡು ನೂತನ…
ಮಳೆ ಮಾಪನ ಕೇಂದ್ರ ಚಾವಣಿಯಡಿ ಬಂಧಿ! ಯಂತ್ರಕ್ಕೆ ಮಳೆ ನೀರು ಬೀಳದ ಸ್ಥಿತಿ | ಶಿಶಿಲ ಜನರ ಆಕ್ರೋಶ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಪಂನ ವಾಣಿಜ್ಯ ಸಂಕೀರ್ಣದ ಮೇಲ್ಬಾಗದಲ್ಲಿ 2012-13ರಲ್ಲಿ ಕಂದಾಯ ಇಲಾಖೆಯಿಂದ ಅಳವಡಿಸಲಾದ ಮಳೆ ಮಾಪನ ಯಂತ್ರಕ್ಕೆ ತಗಡಿನ…
ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಸಂಭ್ರಮ–2025
ನೆಲ್ಯಾಡಿ: ನೆಲ್ಯಾಡಿ-ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಸಂಭ್ರಮ–2025 ಕಾರ್ಯಕ್ರಮ ಉದ್ಘಾಟನೆಯನ್ನು ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಾಲಯದಿಂದ ಕ್ರೀಡಾಪಟುಗಳು ಗೌರವಪೂರ್ವಕವಾಗಿ ಕ್ರೀಡಾಜ್ಯೋತಿಯನ್ನು ವಿದ್ಯಾಲಯಕ್ಕೆ…
ಕಡಬ ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಉತ್ಸವ 2K25 ಆಚರಣೆ
ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆ ‘ಉತ್ಸವ್ 2K25’ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ…
ನೆಲ್ಯಾಡಿ: ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕ ಕುಂಡಡ್ಕ ಜನಾರ್ದನ ಶೆಟ್ಟಿ ನಿಧನ
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕುಂಡಡ್ಕ ದಕ್ಷ ನಿಲಯದ ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕ ಜನಾರ್ದನ ಶೆಟ್ಟಿ(88) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ…
ಕೊಕ್ಕಡ: ಹೃದಯಾಘಾತದ ನಂತರ ಸಂಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಸ್ನೇಹಿತರ ಬೆಂಬಲ ; ಶ್ರಮದಾನದಿಂದ ಮನೆ ದುರಸ್ತಿ ಆರಂಭ
ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ನೆರವಾಗಿ ನಿಂತು…
ನೆಲ್ಯಾಡಿ: 42 ಅಡಿ ಎತ್ತರದ ದಕ್ಷಿಣ ಕನ್ನಡದ ಅತಿ ದೊಡ್ಡ ಕ್ರಿಸ್ಮಸ್ ನಕ್ಷತ್ರ — ಎಸ್ಎಂವೈಎಂ ಯುವಕರ ಸಾಧನೆ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ನ ಎಸ್ ಎಂ ವೈ ಎಂ ಯುವಕರು ಈ ವರ್ಷ ಕ್ರಿಸ್ಮಸ್…
ಪ್ರತಿಭಾ ಕಾರಂಜಿಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗೆ ಪ್ರಶಸ್ತಿ
ನೆಲ್ಯಾಡಿ: ಉಪ್ಪಿನಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ವಳಾಲಿನ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು. ಈ ಸ್ಪರ್ಧೆಯಲ್ಲಿ ನೆಲ್ಯಾಡಿ…
ಅಯ್ಯಪ್ಪ ಮಂಡಲೋತ್ಸವ: ಭಕ್ತಿ–ಸಡಗರಕ್ಕೆ ಸಜ್ಜಾದ ಇಚ್ಲಂಪಾಡಿ ಶ್ರೀ ಗಂಗಾಧರೇಶ್ವರ ದೇವಸ್ಥಾನ
ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ಈ ವರ್ಷದ ಅಯ್ಯಪ್ಪ ಮಂಡಲೋತ್ಸವವು 27-12-2025 ನೇ ಶನಿವಾರದಂದು ಭಕ್ತಿ ಸಡಗರಗಳಿಂದ ಜರಗಲಿದೆ. ಹೊಸಮನೆ…