ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯ ಅಶೋಕ್ ಕುಮಾರ್ ರೈ ವಜ್ರಪಾಣಿ ನಿಧನ
ಕಡಬ: ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಉದ್ಯಮಿಯಾಗಿದ್ದ ಅಶೋಕ್ ಕುಮಾರ್ ರೈ ವಜ್ರಪಾಣಿ ಅವರು…
ಜ.25ರಂದು ಅರಸಿನಮಕ್ಕಿ ಹಿಂದು ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ
ಅರಸಿನಮಕ್ಕಿ: ಹತ್ಯಡ್ಕ, ಶಿಶಿಲ, ಶಿಬಾಜೆ ಹಾಗೂ ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ವತಿಯಿಂದ ಆಯೋಜಿಸಲಾಗಿರುವ ಹಿಂದು ಸಂಗಮ ಕಾರ್ಯಕ್ರಮವು…
ನೆಲ್ಯಾಡಿಯಲ್ಲಿ 2038ನೇ ಮದ್ಯವರ್ಜನ ಶಿಬಿರಕ್ಕೆ ಜ.20ರಂದು ಚಾಲನೆ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ…
ಶಿರಾಡಿಯಲ್ಲಿ 1.05 ಕೋಟಿ ರೂ. ವೆಚ್ಚದ ನೂತನ ಸಭಾಭವನ ಉದ್ಘಾಟನೆ
ಸಭಾಭವನ ಹಕ್ಕಿಗಳ ಗೂಡಿನಂತೆ ಎಲ್ಲರನ್ನೂ ಒಟ್ಟುಗೂಡಿಸಲಿದೆ : ವಿನಯ್ ಕುಮಾರ್ ಸೊರಕೆಏಕತೆ, ಸೇವೆ ಮತ್ತು ನಂಬಿಕೆಯ ಕೇಂದ್ರವಾಗಲಿ :ಬಿಷಪ್ ಲಾರೆನ್ಸ್ ಮುಕ್ಕುಯಿ…
ಫೆ.1ರಂದು ನೆಲ್ಯಾಡಿಯಲ್ಲಿ ಹಿಂದೂ ಸಂಗಮ: ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಫೆ.1ರಂದು ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಜ.14ರಂದು ಶ್ರೀ ಶಾಸ್ತಾರೇಶ್ವರ…
ಕೊಕ್ಕಡ: ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ
ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ, ಕೊಕ್ಕಡ ಮಂಡಲ ಹಾಗೂ ಕೊಕ್ಕಡ–ಪಟ್ರಮೆ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ಜ.25ರಂದು ಸಂಜೆ 3.00…
ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ,ರಾಜನ್ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ಕುಡ್ತಾಜೆ ಗ್ರಾಮದ ಕೂಡುಕಟ್ಟಿನ ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, ಶ್ರೀ ರಾಜನ್ ದೈವ ಹಾಗೂ ಪರಿವಾರ ದೈವಗಳ ಕ್ಷೇತ್ರವಾದ ಕುಡ್ತಾಜೆ…
ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ
ನೆಲ್ಯಾಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರವಾದ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವವು ಭಕ್ತಿ, ಭಾವ ಮತ್ತು ವರ್ಣರಂಜಿತ…
ತಾಳ್ಮೆಯೇ ಮನುಷ್ಯ ಜೀವನದ ಮೂಲಾಧಾರ: ವಂ.ಬಿಷಪ್ ಡಾ.ಯಾಹಾನೋನ್ ಮಾರ್ ಕ್ರಿಸೋಸ್ಟಮೋಸ್
ಸಂಪ್ಯಾಡಿ ಸೈಂಟ್ ಮೇರೀಸ್ ಓರ್ತಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬ ಆಚರಣೆ ನೆಲ್ಯಾಡಿ: ಇಂದಿನ ವೇಗದ ಜೀವನ ಶೈಲಿಯಲ್ಲಿ ಮಾನವೀಯ ಮೌಲ್ಯಗಳು…
ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರಜ್ಯೋತಿ ಉತ್ಸವ, ಭಜನಾ ಮಹೋತ್ಸವದ ಸಮಾರೋಪ
ದೇವರ ಮೇಲೆ ಭಕ್ತಿ, ಶ್ರದ್ಧೆ ಬೇಕು. ಮೂಡನಂಬಿಕೆ ಇರಬಾರದು- ಸತ್ಯಪ್ರಿಯ ಕಲ್ಲೂರಾಯ ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ…