ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ,ರಾಜನ್ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ಕುಡ್ತಾಜೆ ಗ್ರಾಮದ ಕೂಡುಕಟ್ಟಿನ ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, ಶ್ರೀ ರಾಜನ್ ದೈವ ಹಾಗೂ ಪರಿವಾರ ದೈವಗಳ ಕ್ಷೇತ್ರವಾದ ಕುಡ್ತಾಜೆ…
ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ
ನೆಲ್ಯಾಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರವಾದ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವವು ಭಕ್ತಿ, ಭಾವ ಮತ್ತು ವರ್ಣರಂಜಿತ…
ತಾಳ್ಮೆಯೇ ಮನುಷ್ಯ ಜೀವನದ ಮೂಲಾಧಾರ: ವಂ.ಬಿಷಪ್ ಡಾ.ಯಾಹಾನೋನ್ ಮಾರ್ ಕ್ರಿಸೋಸ್ಟಮೋಸ್
ಸಂಪ್ಯಾಡಿ ಸೈಂಟ್ ಮೇರೀಸ್ ಓರ್ತಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬ ಆಚರಣೆ ನೆಲ್ಯಾಡಿ: ಇಂದಿನ ವೇಗದ ಜೀವನ ಶೈಲಿಯಲ್ಲಿ ಮಾನವೀಯ ಮೌಲ್ಯಗಳು…
ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರಜ್ಯೋತಿ ಉತ್ಸವ, ಭಜನಾ ಮಹೋತ್ಸವದ ಸಮಾರೋಪ
ದೇವರ ಮೇಲೆ ಭಕ್ತಿ, ಶ್ರದ್ಧೆ ಬೇಕು. ಮೂಡನಂಬಿಕೆ ಇರಬಾರದು- ಸತ್ಯಪ್ರಿಯ ಕಲ್ಲೂರಾಯ ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ…
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ ನಿಧನ
ನೆಲ್ಯಾಡಿ :ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಪಟ್ಟೆ ನಿವಾಸಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ…
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಉದನೆ ನರ್ಸರಿ ಬಳಿ ಆನೆ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ – ಕೃಷಿ ತೋಟಗಳಿಗೆ ದಾಳಿ;ಕೃಷಿ ಹಾನಿ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಉದನೆ ನರ್ಸರಿಯ ಬಳಿ ಸೋಮವಾರ ಸಂಜೆ ಸುಮಾರು 5:30ರ ಹೊತ್ತಿಗೆ ಕಾಡಾನೆ ಕಾಣಿಸಿಕೊಂಡು ಪ್ರಯಾಣಿಕರು ಹಾಗೂ…
ಕಡಬ ವಲಯದಲ್ಲಿ “ನಮ್ಮಊರು–ನಮ್ಮ ಶ್ರದ್ಧಾ ಕೇಂದ್ರ” ಹತ್ತನೇ ವರ್ಷದ ಸ್ವಚ್ಛತಾ ಅಭಿಯಾನ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ವತಿಯಿಂದ ಕಡಬ ತಾಲ್ಲೂಕಿನ ಕಡಬ ವಲಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ…
ಕೌಕ್ರಾಡಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಕೌಕ್ರಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕಟ್ಟೆಮಜಲು ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರ…
ನೆಲ್ಯಾಡಿ: ಮಣ್ಣಗುಂಡಿ ಅರಣ್ಯ ನಾಟ ಸಂಗ್ರಹ ಕೇಂದ್ರಕ್ಕೆ ವಿದ್ಯಾರ್ಥಿಗಳ ಭೇಟಿ: ಅರಣ್ಯ–ಪರಿಸರ ಜಾಗೃತಿ ಮಾಹಿತಿ ಸಂಗ್ರಹ
ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಗೆ ಒಳಪಡುವ ಮಣ್ಣಗುಂಡಿ ಪ್ರದೇಶದಲ್ಲಿರುವ ಅರಣ್ಯ ಇಲಾಖೆಯ ನಾಟ ಸಂಗ್ರಹ ಕೇಂದ್ರಕ್ಕೆ ಹೊಸಮಜಲು ಸರಕಾರಿ ಹಿರಿಯ…
ಕೊಕ್ಕಡದ ವೈದ್ಯ ಡಾ. ಶ್ರೀಹರಿಗೆ ಮಾತೃ ವಿಯೋಗ
ಕೊಕ್ಕಡ: ಬೆಳ್ತಂಗಡಿ ತಾಲೂಕು ಕನ್ಯಾಡಿಯ ಶ್ರೀ ಗುರು ನಿಲಯದ ನಿವಾಸಿ ವಿ.ಆರ್. ಶಾರದಾ (89) ಅವರು ಅಲ್ಪಕಾಲದ ಅಸೌಖ್ಯದಿಂದ ಜ.13ರಂದು ಬೆಳಿಗ್ಗೆ…