ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಯುವತಿಗೆ ಲೈಂಗಿಕ ಕಿರುಕುಳ ಯತ್ನ; ದೂರು ದಾಖಲು

ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ…

ಸಿಸಿಬಿ ತನಿಖಾಧಿಕಾರಿ ಮುಂದೆ ಸತ್ಯ ಬಾಯ್ಬಿಟ್ಟ ಹಾಲಶ್ರೀ

ಚೈತ್ರಾ ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು,…

ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ಗುಡ್ ನ್ಯೂಸ್

ಮಂಗಳೂರು ನಗರದಲ್ಲಿ ಸದಾ ಖಾಸಗಿ ಬಸ್​​ಗಳದ್ದೇ ದರ್ಬಾರು. ಎಲ್ಲೆಂದರಲ್ಲಿ ಖಾಸಗಿ ಸಿಟಿ ಬಸ್​ಗಳೇ ಸಂಚರಿಸುತ್ತಿವೆ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ…

ಇಚ್ಲಂಪಾಡಿ: 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇಚ್ಲಂಪಾಡಿ ಹಾಗೂ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಆಡಳಿತ ಸಮಿತಿ ನೇರ್ಲ ಇಚ್ಲಂಪಾಡಿ ಇದರ ವತಿಯಿಂದ…

ಪಟ್ರಮೆ ಗ್ರಾಮದ ಅಭಿವೃದ್ದಿಯ ಹರಿಕಾರ ದಿ.ಬೋಳೋಡಿ ವೆಂಕಟ್ರಮಣ ಭಟ್ ರವರ ಸ್ಮರಣಾರ್ಥ 8ನೇ ವರ್ಷದ ಯಕ್ಷಗಾನ ತಾಳಮದ್ದಳೆ

ಪಟ್ರಮೆ ಗ್ರಾಮದ ಅಭಿವೃದ್ದಿಯ ಹರಿಕಾರ ಎಂದೇ ಹೆಸರುಪಡೆದಿದ್ದ ದಿ.ಬೋಳೋಡಿ ವೆಂಕಟ್ರಮಣ ಭಟ್ ರವರ ಸ್ಮರಣಾರ್ಥ 8ನೇ ವರ್ಷದ ಯಕ್ಷಗಾನ ತಾಳಮದ್ದಳೆ ಕೂಟ…

ಬಿಜೆಪಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು..!!

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ…

ಚೈತ್ರ ಕುಂದಾಪುರದ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶರಣ್ ಪಂಪ್ ವೆಲ್ ಹೇಳಿದ್ದೇನು

ಚೈತ್ರಾ ಕುಂದಾಪುರ ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್…

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಚುನಾವಣಾ ಆಯೋಗ

ಹೊಸ ಮತದಾರರ ಪಟ್ಟಿ ದೃಢೀಕರಣಕ್ಕಾಗಿ ಮತದಾರರ ಆಧಾರ್ ಸಂಖ್ಯೆಯ ವಿವರಗಳನ್ನು ಕೇಳುವ 6 ಹಾಗೂ 6ಬಿ ನಮೂನೆಗಳಲ್ಲಿ (ಇ-ರೋಲ್‌ನಲ್ಲಿ ನೋಂದಣಿಗಾಗಿ) ಸೂಕ್ತವಾದ…

ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆ ದಾಳಿ | ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ ತಾಲೂಕಿನ ವಿವಿಧೆಡೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಕೃಷಿ ನಾಶ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ…

25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚನೆ..!!

ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಲಾಗಿದೆ. ಪುತ್ತೂರು ನಿವಾಸಿ…

error: Content is protected !!