ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ರಕ್ತದಾನ ಶಿಬಿರ: 43 ದಾನಿಗಳಿಂದ ರಕ್ತದಾನ
ಆಲಂಕಾರು: ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಆಲಂಕಾರು, ಗ್ರಾಮವಿಕಾಸ ಸಮಿತಿ ಆಲಂಕಾರು, ಸಪ್ತ ಶಕ್ತಿ ಸಂಗಮ ಆಲಂಕಾರು, ಲಯನ್ಸ್ ಕ್ಲಬ್ ದುರ್ಗಂಬಾ ಆಲಂಕಾರು,ಹಾಗೂ…
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ಸ್ಪರ್ಧೆ
ಆಳ್ವಾಸ್ ಕಾಲೇಜಿಗೆ ಬಾಲಕ, ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ನೆಲ್ಯಾಡಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ,…
ಬಿಜೆಪಿ ಹಿರಿಯ ಮುಖಂಡ ಅಣ್ಣು ಗೌಡ ಕುವೆತ್ತಿಮಾರು ನಿಧನ
ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಕುವೆತ್ತಿಮಾರು ನಿವಾಸಿ, ಬಿಜೆಪಿ ಹಿರಿಯ ಮುಖಂಡ, ಕೃಷಿಕ ಅಣ್ಣು ಗೌಡ (79ವ.)ರವರು ವಯೋಸಹಜ ಅನಾರೋಗ್ಯದಿಂದ ನ. 1ರಂದು…
ನೆಲ್ಯಾಡಿ ಸಂತ ಜಾರ್ಜ್ ಪಿ.ಯು. ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಅವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ನೆಲ್ಯಾಡಿ ಕುಂಡಡ್ಕ ನಿವಾಸಿ, ಬಹುಮುಖ ಕಲಾವಿದ ವಿಶ್ವನಾಥ ಶೆಟ್ಟಿ…
ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ನ.1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕಿನ 12 ಮಂದಿ…
ನಾಳೆ(ನ.1) ಜಿಲ್ಲಾಮಟ್ಟದ ಕ್ರಾಸ್ ಕಂಟ್ರಿ ಓಟ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ
ನೆಲ್ಯಾಡಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಮಂಗಳೂರು ಹಾಗೂ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ…
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಪೋಲಿಸ್ ವಶಕ್ಕೆ
ಮಂಗಳೂರು: ಇತ್ತೀಚೆಗೆ ಭಾರೀ ಸದ್ದು ಮಾಡಿದ್ದ ಆರ್ಎಸ್ಎಸ್ ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್…
ಇಚ್ಲಂಪಾಡಿ-ನೇರ್ಲ ಸರಕಾರಿ ಶಾಲೆಗೆ ವಾಟರ್ ಪ್ಯೂರಿಫೈಯರ್ ಕೊಡುಗೆ
ನೆಲ್ಯಾಡಿ: ಇಚ್ಲಂಪಾಡಿ- ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರಿನ ಗಾರ್ಡನ್ ಕನ್ಸ್ಟ್ರಕ್ಷನ್ ಮಾಲಕರಾದ ಕೇಶವ ಕೆ. ಅವರು ವಾಟರ್…
ಉಪ್ಪಿನಂಗಡಿ: ಗೋಮಾಂಸದ ತ್ಯಾಜ್ಯ ಪತ್ತೆ — ವಿಹಿಂಪ ಕಿಡಿ; ಮೂರು ದಿನಗಳಲ್ಲಿ ಆರೋಪಿಗಳ ಪತ್ತೆ ಇಲ್ಲದಿದ್ದರೆ ಪ್ರತಿಭಟನೆ ಎಚ್ಚರಿಕೆ
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಕಂಗಿನಾರುಬೆಟ್ಟು ಪ್ರದೇಶದಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆಯಾದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ…
ಪುದುವೆಟ್ಟು ನದಿಯಲ್ಲಿ ಕಾಡಾನೆ ಪ್ರತ್ಯಕ್ಷ — ಗ್ರಾಮಸ್ಥರಲ್ಲಿ ಆತಂಕ
ಪುದುವೆಟ್ಟು: ಗ್ರಾಮದ ಅಡ್ಯಾ ಪರಿಸರದ ನೆರಿಯ ಹೊಳೆಯಲ್ಲಿ ಅ.31ರಂದು ಬೆಳಗ್ಗೆ ಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು, ಕೃಷಿಗೆ ಹಾನಿ ಉಂಟುಮಾಡಿರುವ ಘಟನೆ ನಡೆದಿದೆ.…