ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ

  ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗಳಿಗೆ ಬಿಡಲು ತೆರಳುತ್ತಿದ್ದ ವೇಳೆ ಬೃಹತ್ ಮರವೊಂದು ಶಾಲಾ ಬಸ್ ಮೇಲೆ ಉರುಳಿಬಿದ್ದ ಪರಿಣಾಮ 6…

ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

  ಪುದುವೆಟ್ಟು: ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ.142 ಮತ್ತು ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ…

ಯುವಕರು ಸೋಲನ್ನು ಸವಾಲಾಗಿ ಸ್ವೀಕರಿಸಿ ಬದುಕಬೇಕು: ಅಬ್ರಹಾಂ ವರ್ಗೀಸ್

ನೆಲ್ಯಾಡಿ ಸಂತ ಜಾರ್ಜ್ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನೆ   ನೆಲ್ಯಾಡಿ: ಇತ್ತೀಚಿನ ಕಾಲಘಟ್ಟದಲ್ಲಿ ಯುವಕರು ಯಾವ…

ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ಸಭೆ

  ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ನೆಲ್ಯಾಡಿಯ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿಯ ಸಭೆಯು ಸೋಮವಾರ ಮಧ್ಯಾಹ್ನ…

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಉದ್ಘಾಟನೆ

  ಸುಬ್ರಹ್ಮಣ್ಯ: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರವಿವಾರ…

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಮೃತ್ಯು

  ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು…

ಬೆಳ್ತಂಗಡಿ :ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ವಂಚನೆ

  ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87…

ನೆಲ್ಯಾಡಿ: ಬೆಥನಿ ಐಟಿಐ ಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

  ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆ.ಫಾ.ವರ್ಗೀಸ್ ಕೈಪನಡಕ್ಕ ಓಐಸಿ…

ಬೈಕ್–ಸ್ಕೂಟಿ ಡಿಕ್ಕಿ: ಡಿಪ್ಲೊಮಾ ವಿದ್ಯಾರ್ಥಿ ದುರ್ಮರಣ

  ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಗ್ರಾಮದ ಮಸೀದಿ ಸಮೀಪ ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಬೈಕ್ ಹಾಗೂ ಸ್ಕೂಟಿ ನಡುವೆ…

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

  ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ(85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ…

error: Content is protected !!