ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ನೆಲ್ಯಾಡಿ: ಪ್ರಗತಿ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ
ನೆಲ್ಯಾಡಿ: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಪ್ರಗತಿ ಸ್ಪೋರ್ಟ್ಸ್ ಕ್ಲಬ್ನ ವಾರ್ಷಿಕ…
ತುಳುಭಾಷೆಗೆ ಮಾನ್ಯತೆ: ಕಡಬದಲ್ಲಿ ಸಂಭ್ರಮಾಚರಣೆ
ಕಡಬ: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತುಳು ಭಾಷೆಗೆ ರಾಜ್ಯದ ಎರಡನೆ ಅಧಿಕೃತ ಭಾಷೆ…
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು…
ಶಿಶಿಲ: ಗುಂಡಿಕ್ಕಾಡಿನಲ್ಲಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ(ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನಲ್ಲಿರುವ ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೃತದೇಹ…
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಸಾಮೂಹಿಕ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ
ನೆಲ್ಯಾಡಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ವರ್ಷದ ಜನ್ಮದಿನದ ಅಂಗವಾಗಿ ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ…
ನೆಲ್ಯಾಡಿ: ಜಿಲ್ಲಾ ಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಗೆ ದ್ವಿತೀಯ ಸ್ಥಾನ
ನೆಲ್ಯಾಡಿ: ಮಂಗಳೂರು ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಲಶೇಖರದ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ…
ಕೊಕ್ಕಡ: ಶಿಶಿಲ–ಬೈರಾಪುರ ಗ್ರಾಮೀಣ ರಸ್ತೆ ನಿರ್ಮಾಣಕ್ಕೆ ಆಗ್ರಹ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಸ್ತೆ ಹೋರಾಟ ಸಮಿತಿಯಿಂದ ಮನವಿ
ಕೊಕ್ಕಡ: ಸಚಿವ ಸಂಪುಟ ಸಭೆಗಾಗಿ ಮಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರುವಾರ ಶಿಶಿಲ–ಬೈರಾಪುರ ಗ್ರಾಮೀಣ ರಸ್ತೆ ಹೋರಾಟ ಸಮಿತಿಯ ಪದಾಧಿಕಾರಿಗಳು…
ಬಿಳಿನೆಲೆ: ಪಂಚಾಯತ್ ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ
ಪುಸ್ತಕ ಓದುವ ಹವ್ಯಾಸದಿಂದ ಏಕಾಗ್ರತೆ ವೃದ್ಧಿ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ತಾಲೂಕಿನ ಬಿಳಿನೆಲೆ, ಐತ್ತೂರು ಹಾಗೂ ಕಡ್ಯ ಕೊಣಾಜೆ ಗ್ರಾ.ಪಂ.ಗಳ…
ಕೊಕ್ಕಡ: ಒಂಟಿ ಬದುಕಿನ ಹೊನ್ನಮ್ಮಗೆ ಆಸರೆಯಾದ ಸೇವಾ ತಂಡ -ನೆರವು ಹಸ್ತಾಂತರ
ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆಲತ್ತಿಂಜ ನಿವಾಸಿ, ಹಲವು ವರ್ಷಗಳ ಹಿಂದೆ ಹಿಂದುಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದಿವಂಗತ ಪಚ್ಚು ಕೊಕ್ಕಡ…
ನೆಲ್ಯಾಡಿ: ಜೆಸಿಐ ಸಪ್ತಾಹ: ಮನೋರಂಜನಾ ಆಟೋಟ, “ಮಾತಿನೊಂದಿಗೆ ರುಚಿ” ಹಾಗೂ ಜೀವನ ಸಮತೋಲನ ತರಬೇತಿ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿಐ ಸಪ್ತಾಹದ ಅಂಗವಾಗಿ ಜೆಸಿ ಬಂಧುಗಳಿಗಾಗಿ ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳು, ಮಾತಿನೊಂದಿಗೆ ರುಚಿ…