ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ: ಮೆಸ್ಕಾಂ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸ್ವೀಕಾರ ಸಾರ್ವಜನಿಕರಿಗೆ ವಿಶೇಷ ಸೌಲಭ್ಯ

  ನೆಲ್ಯಾಡಿ: ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಲು ಬಯಸುವ ಸಾರ್ವಜನಿಕರ ಅನುಕೂಲಕ್ಕಾಗಿ ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿ ವಿಶೇಷ ವ್ಯವಸ್ಥೆ…

ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ 75ನೇ ಸಂಭ್ರಮಾಚರಣೆಗೆ ಸಿದ್ಧತೆ; ಸೆ.6ರಂದು ಪೂರ್ವ ವಿದ್ಯಾರ್ಥಿಗಳ ಮೆಗಾ ಗೆಟ್‌-ಟುಗೆದರ್

  ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 75ನೇ ವರ್ಷದ ಸಂಭ್ರಮಾಚರಣೆಯ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಸಮಿತಿಯ ಸಭೆಯು ಶಾಲೆಯ…

ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ

  ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸುಮಾರು 1:45ರ ವೇಳೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಅಪರಿಚಿತ…

Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ…

Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​​​; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

  ಮಂಗಳೂರು: ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್‌ಬಿಐ ಫೌಂಡೇಶನ್ 2026 ರ ಎಸ್‌ಬಿಐ ಆಶಾ…

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP)…

ಕಡಬದಲ್ಲಿ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕಾರಿನ ಕೀ! ನಾಲ್ಕು ಗಂಟೆಗಳ ಹುಡುಕಾಟ; ಸಂತೆಕಟ್ಟೆಯಲ್ಲಿ ಕುತೂಹಲದ ದೃಶ್ಯ, ವೈರಲ್ ಆಯ್ತು ವೀಡಿಯೊ!

  ಕಡಬ: ಪ್ರೇಮಿಗಳ ನಡುವಿನ ಸಣ್ಣ ಮಾತಿನ ಚಕಮಕಿ ಅನಿರೀಕ್ಷಿತ ತಿರುವು ಪಡೆದು ಕಾರಿನ ಕೀ ಚರಂಡಿಗೆ ಎಸೆಯಲ್ಪಟ್ಟ ಪರಿಣಾಮ ಸುಮಾರು…

ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.25ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

  ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ

  ಎಂಜಿನಿಯರಿಂಗ್ (B.E/B.Tech) ಪದವಿ ಪಡೆದಿರುವ ಅಥವಾ ಅಂತಿಮ ವರ್ಷದ ವ್ಯಾಸಂಗದಲ್ಲಿರುವ ಯುವಕರಿಗೆ ಭಾರತೀಯ ಸೇನೆ (Indian Army) ಉತ್ತಮ ಉದ್ಯೋಗಾವಕಾಶವನ್ನು…

ಗೊಲ್ಲ ಸಮಾಜ ಸಂಘದ ಕಾರ್ಯಾಲಯ ಉದ್ಘಾಟನೆ

  ಮಾನ್ಯ: ಗೊಲ್ಲ ಸಮಾಜ ಸಂಘ ಮಾನ್ಯ ಇದರ ನೂತನ ಕಾರ್ಯಾಲಯವನ್ನು ಸಂಘದ ಅಧ್ಯಕ್ಷ ನವೀನ್ ಚಂದ್ರ ಮಾಸ್ತರ್ ಅವರು ದೀಪ…

error: Content is protected !!