ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ

  ಸುಳ್ಯ: ಠಾಣಾ ವ್ಯಾಪ್ತಿಯಿಂದ ಮೇ 7ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಮಂಗಳೂರಿಗೆ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ…

ಶಿಬಾಜೆ: ಕಲ್ಲು ತೂರಾಟ, ಜೀವಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

  ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ನಿವಾಸಿ ಎಲಿಯಮ್ಮ ತೋಮಸ್‌ (60) ಅವರ ದೂರಿನ ಮೇರೆಗೆ ಮನೋಜ್ ಎನ್.ಕೆ. ಮತ್ತು ರಾಜು…

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ

  ನೆಲ್ಯಾಡಿ: ಇಲ್ಲಿನ ಸೂರ್ಯನಗರದಲ್ಲಿರುವ ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ನೆಲ್ಯಾಡಿ ಪ್ರಾಥಮಿಕ ಕೃಷಿ…

ಪಿಜಕಳ: ಆರೋಗ್ಯ ತಪಾಸಣಾ ಶಿಬಿರ, ಶಾಲಾ ಕೈತೋಟ ಉದ್ಘಾಟನೆ

ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು:ಬೆಳ್ಳಿಪ್ಪಾಡಿ ರಾಜೇಂದ್ರ ರೈ   ಕಡಬ: ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕೃಷಿಯ ಬಗ್ಗೆ ಆಸಕ್ತಿ…

ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಐದು ಬ್ಯಾಟರಿಗಳ ವಶ

  ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕೇರಳದ ಕಾಸರಗೋಡು ನಿವಾಸಿ ಅಬ್ದುಲ್…

ಸೊಸೆ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ

  ಸುಳ್ಯ: ಕೌಟುಂಬಿಕ ಕಿರುಕುಳದ ಹಿನ್ನೆಲೆ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣಾ ಪೊಲೀಸರು ಮೃತೆಯ ಮಾವ, ಅತ್ತೆ…

ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ

  ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ

  ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗಳಿಗೆ ಬಿಡಲು ತೆರಳುತ್ತಿದ್ದ ವೇಳೆ ಬೃಹತ್ ಮರವೊಂದು ಶಾಲಾ ಬಸ್ ಮೇಲೆ ಉರುಳಿಬಿದ್ದ ಪರಿಣಾಮ 6…

ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

  ಪುದುವೆಟ್ಟು: ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ.142 ಮತ್ತು ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ…

ಯುವಕರು ಸೋಲನ್ನು ಸವಾಲಾಗಿ ಸ್ವೀಕರಿಸಿ ಬದುಕಬೇಕು: ಅಬ್ರಹಾಂ ವರ್ಗೀಸ್

ನೆಲ್ಯಾಡಿ ಸಂತ ಜಾರ್ಜ್ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನೆ   ನೆಲ್ಯಾಡಿ: ಇತ್ತೀಚಿನ ಕಾಲಘಟ್ಟದಲ್ಲಿ ಯುವಕರು ಯಾವ…

error: Content is protected !!