ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ: ಪಿಎಂಶ್ರೀ ಶಾಲೆಯಲ್ಲಿ ₹21.70 ಲಕ್ಷ ವೆಚ್ಚದ ನೂತನ ಕೊಠಡಿ, ಬಾಲಕಿಯರ ಶೌಚಾಲಯ ಉದ್ಘಾಟನೆ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದೇ ಪಿಎಂಶ್ರೀ ಯೋಜನೆಯ ಗುರಿ-ಸಂಸದ ಬ್ರಿಜೇಶ್ ಚೌಟ   ನೆಲ್ಯಾಡಿ: ನೆಲ್ಯಾಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್…

ನೆಲ್ಯಾಡಿ: ಬೆಥನಿ ಐಟಿಐ 30ನೇ ವಾರ್ಷಿಕೋತ್ಸವ: ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

  ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ 30ನೇ ವರ್ಷದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಆಶಾ…

ಆಲಂಕಾರು: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ?; 2 ವರ್ಷದ ಹೆಣ್ಣು ಮಗು ಅನಾಥ

  ಆಲಂಕಾರು: ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯ ಬಾಡಿಗೆ ಮನೆಯಲ್ಲಿ…

ನೆಲ್ಯಾಡಿ: ಪಿಎಂ ಶ್ರೀ ಶಾಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬ: ‘ಲಯನ್’ ತಂಡಕ್ಕೆ ಭರ್ಜರಿ ಜಯ

  ನೆಲ್ಯಾಡಿ: ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾನದ ಮಹತ್ವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ನೆಲ್ಯಾಡಿಯ ಪಿಎಂ ಶ್ರೀ ಕರ್ನಾಟಕ…

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಇವಿಎಂ ಮೂಲಕ ಶಾಲಾ ಸಂಸತ್ತು ಚುನಾವಣೆ

  ನೆಲ್ಯಾಡಿ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾನದ ಮಹತ್ವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್…

ಗೋಳಿತೊಟ್ಟು: 11 ವರ್ಷಗಳ ಹಿಂದಿನ ಹಲ್ಲೆ, ಕೊಲೆಯತ್ನ ಪ್ರಕರಣ: 8 ಆರೋಪಿಗಳಿಗೆ ದೋಷಮುಕ್ತಿ

  ಗೋಳಿತೊಟ್ಟು: ಪುತ್ತೂರು ಸೆಷನ್ಸ್ ನ್ಯಾಯಾಲಯದ ತೀರ್ಪು; ವಿಚಾರಣೆ ವೇಳೆ ಒಬ್ಬ ಆರೋಪಿ ಮೃತ್ಯು, ಮತ್ತೊಬ್ಬನ ವಿರುದ್ಧ ಪ್ರಕರಣ ಪ್ರತ್ಯೇಕ ಹನ್ನೊಂದು…

ಕಡಬ: ಜ್ಞಾನ ವಿಕಾಸ ಕೇಂದ್ರಗಳ ಬಲವರ್ಧನೆಗೆ ಕ್ರಿಯಾಯೋಜನೆ ಸಭೆ

  ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಕಡಬ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮಗಳ ಕ್ರಿಯಾಯೋಜನೆ…

ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

  ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ(ರಿ.)ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವು ಕುಟ್ರುಪ್ಪಾಡಿ ಚರ್ಚ್…

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

  ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು.…

ಗುರುವಾಯನಕೆರೆ: ಭೀಕರ ರಸ್ತೆ ಅಪಘಾತ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು

  ಬೆಳ್ತಂಗಡಿ :ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು…

error: Content is protected !!