ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ನೆಲ್ಯಾಡಿ ಸರ್ವಿಸ್ ರಸ್ತೆ ಅವ್ಯವಸ್ಥೆ: ಸಣ್ಣ ಮಳೆಯಲ್ಲೇ ಕೆರೆಯಾದ ರಸ್ತೆ

ಅಪಾಯದ ಹೊಂಡಗಳಿಗೆ ವಾಹನ ಸವಾರರ ಆಕ್ರೋಶ – ಗುತ್ತಿಗೆದಾರರ ವಿರುದ್ಧ ನೆಲ್ಯಾಡಿ ಸೋಶಿಯಲ್ ಡೆಮೋಕ್ರಟಿಕ್ ಆಟೋ ಯೂನಿಯನ್ ನಿಂದ ಪ್ರತಿಭಟನೆ  …

ಗೋಳಿತಟ್ಟು : ಬಡ ಕುಟುಂಬಕ್ಕೆ ಗ್ರಾಮಸ್ಥರ ಮಾನವೀಯ ಧನಸಹಾಯ

  ನೆಲ್ಯಾಡಿ: ಗೋಳಿತಟ್ಟು ಗ್ರಾಮದ ಬೊಟ್ಟಿಮಜಲು ನಿವಾಸಿ ಹಾಗೂ ಶ್ರೀ ಶಿರಾಡಿ ಗುಡ್ಡೆಯ ಶಿರಾಡಿ ದೈವದ ಚಾಕರಿ ಮಾಡುತ್ತಿದ್ದ ದುಗ್ಗಪ್ಪ ಮೊಗೇರ…

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ; ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ

  ಕೊಕ್ಕಡ: ಶಿಶಿಲೇಶ್ವರ ದೇವಸ್ಥಾನನಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 14ರಂದು ಆರಂಭಗೊಂಡಿದ್ದು, ಮೇ 22ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ.…

ನೆಲ್ಯಾಡಿ: ಲೆಜೆಂಡ್ ಟ್ರೋಫಿ ಕ್ರಿಕೆಟ್ : ಪಿಲವೂರ್ ಸ್ಟಾರ್ ತಂಡ ಚಾಂಪಿಯನ್

  ನೆಲ್ಯಾಡಿ:ಸಂಡೇ ಕ್ರಿಕೆಟರ್ಸ್ ಆಶ್ರಯದಲ್ಲಿ 40 ವರ್ಷ ಮೇಲ್ಪಟ್ಟ ಆಟಗಾರರಿಗಾಗಿ ಆಯೋಜಿಸಲಾಗಿದ್ದ “ಲೆಜೆಂಡ್ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟವು ಮೇ 10ರಂದು…

ಕೊಕ್ಕಡ ಸರ್ಕಲ್ ಸಿಸಿ ಕ್ಯಾಮೆರಾ ಸಂಪೂರ್ಣ ಸ್ಥಗಿತ

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಸಂಕಷ್ಟ | ದುರಸ್ತಿಗೆ ಸಾರ್ವಜನಿಕರ ಒತ್ತಾಯ   ಕೊಕ್ಕಡ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು…

ಬಿಸಿಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಜಪ್ತಿ

  ಮಂಗಳೂರು: ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮುಲ್ಕಿ ಠಾಣಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು ₹35 ಲಕ್ಷ ಮೌಲ್ಯದ…

ಅರಸಿನಮಕ್ಕಿ ಆರೋಗ್ಯ ಕೇಂದ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

ದಾದಿಯರ ಮಾನವೀಯ ಸೇವೆ ಅಮೂಲ್ಯ : ಉಲಹನ್ನನ್. ಪಿ.ಎಂ   ನೆಲ್ಯಾಡಿ: ವಿಶ್ವ ದಾದಿಯರ ದಿನಾಚರಣೆಯನ್ನು ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್…

ಮೇ 3 ರಂದು ನಡೆದ ನೀಟ್‌ ಪರೀಕ್ಷೆ ರದ್ದು

  ನವದೆಹಲಿ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆಯನ್ನು (NEET UG Exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ.…

ಕಡಬ: ಮತಾಂತರ ಯತ್ನಗಳ ವಿರುದ್ಧ ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಇಂತಹ ಘಟನೆಗಳು ಮರುಕಳಿಸಿದರೆ ಉಗ್ರ ಹೋರಾಟ- ನವೀನ್ ನೆರಿಯ   ಕಡಬ: ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿದೆ ಎನ್ನಲಾದ ಮತಾಂತರ…

ಬೆಳ್ತಂಗಡಿ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ: ಪೊಲೀಸ್ ದಾಳಿ, ಪ್ರಕರಣ ದಾಖಲು

  ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್‌” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ…

error: Content is protected !!