ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…
ಸುದ್ದಿ
ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ
ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…
ಪ್ರತಿಭಾ ಕಾರಂಜಿಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗೆ ಪ್ರಶಸ್ತಿ
ನೆಲ್ಯಾಡಿ: ಉಪ್ಪಿನಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ವಳಾಲಿನ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು. ಈ ಸ್ಪರ್ಧೆಯಲ್ಲಿ ನೆಲ್ಯಾಡಿ…
ಅಯ್ಯಪ್ಪ ಮಂಡಲೋತ್ಸವ: ಭಕ್ತಿ–ಸಡಗರಕ್ಕೆ ಸಜ್ಜಾದ ಇಚ್ಲಂಪಾಡಿ ಶ್ರೀ ಗಂಗಾಧರೇಶ್ವರ ದೇವಸ್ಥಾನ
ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ಈ ವರ್ಷದ ಅಯ್ಯಪ್ಪ ಮಂಡಲೋತ್ಸವವು 27-12-2025 ನೇ ಶನಿವಾರದಂದು ಭಕ್ತಿ ಸಡಗರಗಳಿಂದ ಜರಗಲಿದೆ. ಹೊಸಮನೆ…
ಇಚ್ಲಂಪಾಡಿ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಕ್ರಿಸ್ಮಸ್ ಕಾರ್ನಿವಾಲ್ ಪೂರ್ವಭಾವಿ — ಕ್ರಿಸ್ಮಸ್ ಸ್ಟಾರ್ ಅಳವಡಿಕೆ
ನೆಲ್ಯಾಡಿ: ಇಚ್ಲಂಪಾಡಿ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಡಿ.27ರಂದು ನಡೆಯಲಿರುವ ಕ್ರಿಸ್ಮಸ್ ಕಾರ್ನಿವಾಲ್ ಕಾರ್ಯಕ್ರಮದ ಅಂಗವಾಗಿ ಇಚ್ಲಂಪಾಡಿ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಟ್ರಸ್ಟ್…
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಪೂರ್ವ ವಿದ್ಯಾರ್ಥಿ ಸಂಘದ “ಸ್ನೇಹ ಸಂಭ್ರಮ–2025”
ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಪೂರ್ವ ವಿದ್ಯಾರ್ಥಿ ಸಂಘದ ವಾರ್ಷಿಕ “ಸ್ನೇಹ ಸಂಭ್ರಮ – 2025” ಕಾರ್ಯಕ್ರಮವು ನ.29 ಮತ್ತು…
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಂದ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪದಕ
ನೆಲ್ಯಾಡಿ: ಸುಳ್ಯ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆದ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್…
ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ
ಕೊಕ್ಕಡ: ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಮೂಲಭೂತ ಸೌಕರ್ಯಾಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಜರಗಿತು. ಪಂಚಾಯತಿ ನಿಧಿಯಿಂದ ಒಟ್ಟು…
ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಳದ ರಾಜಾಂಗಣ ನಿರ್ಮಾಣಕ್ಕೆ ಧರ್ಮಸ್ಥಳದಿಂದ 5 ಲಕ್ಷ ದೇಣಿಗೆ
ಕೊಕ್ಕಡ: ಸುತ್ತಮುತ್ತಲಿನ ಭಕ್ತರ ಆಶಯವನ್ನು ಪ್ರತಿಬಿಂಬಿಸುವಂತೆ ನಿರ್ಮಾಣವಾಗುತ್ತಿರುವ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ರಾಜಾಂಗಣ ಸುಮಾರು 30 ಲಕ್ಷ ವೆಚ್ಚದಲ್ಲಿ…
ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ
ನೆಲ್ಯಾಡಿ: ವಳಾಲು-ಬಜತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಉಪ್ಪಿನಂಗಡಿ ವಲಯದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ 2025–26ರಲ್ಲಿ ಸೂರ್ಯನಗರ ಶ್ರೀರಾಮ ವಿದ್ಯಾಲಯ…
ಎಕ್ಸೆಲ್ ಅಕ್ಷರೋತ್ಸವದಲ್ಲಿ ಪವಿತ್ರಾ ದಿನೇಶ್ ಅವರ ‘ಗೋಮಾತೆ’ ಕವನ ಆಯ್ಕೆ
ಕೊಕ್ಕಡ : ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜು ವತಿಯಿಂದ ಆಯೋಜಿಸಲಾದ ಎಕ್ಸೆಲ್ ಅಕ್ಷರೋತ್ಸವ ನಾಡು–ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ…
ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯಲ್ಲಿ ಸಂಘಟನೆಗಳಿಂದ ಸನ್ಮಾನ
ನೆಲ್ಯಾಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಪೀಠಾರೋಹಣಗೊಂಡ ಪರಮಪೂಜ್ಯ ಅತಿ ವಂದನೀಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ.ಎಂ.ಎಫ್. ಅವರಿಗೆ ನೆಲ್ಯಾಡಿ…