ಸುದ್ದಿ

ಕಡಬ ತಾಲೂಕು: ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

ನೇಸರ.ದ.20: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕುರಿಯಾಳ ಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಏಳನೇ ವರ್ಷದ ಪ್ರತಿಷ್ಠೆ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು…

ಕೊಕ್ಕಡ: ಕೌಕ್ರಾಡಿ ಶಾಲೆ ಹಾಗೂ ಚರ್ಚಿನಲ್ಲಿ ಕಳ್ಳತನ

ನೇಸರ ಜೂ.11: ಕೊಕ್ಕಡ – ಕೌಕ್ರಾಡಿ ಸಂತ ಜೋನರ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ಹಾಗೂ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ…

ಸುಬ್ರಹ್ಮಣ್ಯ ಹೆದ್ದಾರಿ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ : ನಾಗರಾಧನೆಯ ಪುಣ್ಯಕ್ಷೇತ್ರ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಇಡಿ ಪ್ರಪಂಚದಲ್ಲಿ ನಾಗರಾಧನೆಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ದಿನ…

ಅರಸಿನಮಕ್ಕಿ ಸರ್ಕಾರಿ ಪ್ರೌಢಶಾಲೆಗೆ ಸಾಫ್ರಾನ್ ಟೆಕ್ನಾಲಜಿ ಸಾಫ್ಟ್‌ವೇರ್ ಸಂಸ್ಥೆಯ ತಂಡದಿಂದ ಶಾಲೆಗೆ ಬಣ್ಣ ಮೆರುಗು

ಕೊಕ್ಕಡ: ಅರಸಿನಮಕ್ಕಿ ಸರ್ಕಾರಿ ಪ್ರೌಢಶಾಲೆಯ ಹಳೆಯ ಶಾಲಾ ಕಟ್ಟಡದ ದುರಸ್ತಿ ಹಾಗೂ ಬಣ್ಣ ಹಚ್ಚುವ ಕಾರ್ಯವು ಡಿ.13ರಂದು ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ…

ನಿಡ್ಲೆ ಕುದ್ರಾಯದ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ಮಿನಿ ಬಸ್ ಡಿಕ್ಕಿ

ಐದು ಮಂದಿಗೆ ಗಾಯ – ಎರಡೂ ವಾಹನಗಳ ಮುಂಭಾಗ ಜಖಂ ಕೊಕ್ಕಡ: ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಕುದ್ರಾಯದ ತಿರುವು ರಸ್ತೆ…

ಕಂದಾಯ ಇಲಾಖೆಯಿಂದ ಮಂಜೂರಾದ ಭೂಮಿಯಲ್ಲೇ ಅರಣ್ಯ ಇಲಾಖೆ ಸರ್ವೆ– ಶಿಶಿಲ ಗ್ರಾಮಸ್ಥರ ತೀವ್ರ ಆಕ್ರೋಶ

ಉಪ್ಪಿನಂಗಡಿ ಉಪವಲಯ ಅರಣ್ಯಾಧಿಕಾರಿಗೆ ದೂರು ಸಲ್ಲಿಕೆ ಕೊಕ್ಕಡ: ಶಿಶಿಲ ಗ್ರಾಮದ ಕಳೆಂಜದ ಸರ್ವೆ ನಂಬರ್ 309ಕ್ಕೆ ಸಂಬಂಧಿಸಿದಂತೆ ಶಿಶಿಲ ಭಾಗದ ಅರಣ್ಯ…

ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಯೇ ದೇವರ ಕಾರ್ಯ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಶಿವರಾಮ ಶಿಶಿಲ

ಕೊಕ್ಕಡ: ಆರೋಗ್ಯವೇ ಭಾಗ್ಯ ಎಂದು ಹೇಳುವ ಇಂದಿನ ದಿನಗಳಲ್ಲಿ ಜನರು ಒಂದಲ್ಲ ಒಂದು ರೀತಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದು ಸರ್ವಸಾಮಾನ್ಯವಾಗಿದೆ. ಇದಕ್ಕೆ…

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಮುಖ್ಯಶಿಕ್ಷಕ ಎಂ.ಐ.ತೋಮಸ್ ಅವರಿಗೆ ಮಾತೃವಿಯೋಗ

ನೆಲ್ಯಾಡಿ:ಕೌಕ್ರಾಡಿ ಗ್ರಾಮದ ಹೊಸಮಜಲು ನಿವಾಸಿ, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಮುಖ್ಯಶಿಕ್ಷಕ ಎಂ.ಐ.ತೋಮಸ್ ಅವರ ತಾಯಿ ಮರಿಯಮ್ಮ ಕೆ.ವಿ(92) ಅಲ್ಪಕಾಲದ…

27ರಂದು ಉದನೆ ಸೈಂಟ್ ಆಂಟನೀಸ್ ಸಂಸ್ಥೆಯ ಸುವರ್ಣ ಮಹೋತ್ಸವ

ನೆಲ್ಯಾಡಿ: ಶಿರಾಡಿ ಗ್ರಾಮದ ಉದನೆ ಸೈಂಟ್ ಅಂಟನೀಸ್ ವಿದ್ಯಾ ಸಂಸ್ಥೆಗಳ ಸುವರ್ಣ ಮಹೋತ್ಸವ ಸುವರ್ಣ ಸಂಭ್ರಮ ಕಾರ್ಯಕ್ರಮ ಹಾಗೂ ಬಿಷಪ್ ಪೋಳಿಕಾರ್ಪಸ್…

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಪಾಲಕರ ಸಭೆ, ಸೋಲಾರ್ ಸಿಸ್ಟಮ್‌ನ ಉದ್ಘಾಟನೆ

ನೆಲ್ಯಾಡಿ: ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಪಾಲಕರ ಸಭೆ, ಶಾಲಾ ಅಭಿವೃದ್ಧಿಯ ಲಕ್ಕಿ ಕೂಪನ್ ಡ್ರಾ ಹಾಗೂ ಶಾಲೆಗೆ ನೂತನವಾಗಿ…

ಕೊಕ್ಕಡ:ಬೆಳ್ತಂಗಡಿ ರಬ್ಬರ್ ಬೆಳೆಗಾರರ ಸಹಕಾರಿ ಸಂಘದ ಕೊಕ್ಕಡ ಶಾಖೆ ಹೊಸ ಕಟ್ಟಡಕ್ಕೆ ಸ್ಥಳಾಂತರ ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ, ಉಜಿರೆ ಇದರ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್‌ಗೆ…

ಡಿ.12ರಂದು ಉಜಿರೆ ರಬ್ಬರು ಸಹಕಾರಿ ಸಂಘದ ಕೊಕ್ಕಡ ಶಾಖೆ ಸ್ಥಳಾಂತರಗೊಂಡು ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣೆ ಸಹಕಾರಿ ಸಂಘ ಉಜಿರೆ ಇದರ ಕೊಕ್ಕಡ ಶಾಖೆ ಸ್ಥಳಾಂತರಗೊಂಡು ನೂತನ…

error: Content is protected !!